ಶಿವಮೊಗ್ಗ | ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ : ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಗಂಭೀರ ಆರೋಪ

ಆದರೆ, ಈ ಡಿಜಿಟಲ್ ವ್ಯಾಲ್ಯೂವೇಶನ್‌ನಲ್ಲಿ ವಿಪರೀತ ದುಂದುವೆಚ್ಚ ಮಾಡಲಾಗುತ್ತಿದೆ. ಇಲ್ಲಿ ಪ್ರತಿ ಬುಕ್‌ಲೆಟ್ ಮೌಲ್ಯಮಾಪನಕ್ಕೆ ಬರೋಬ್ಬರಿ 54 ರೂಪಾಯಿ ಚಾರ್ಜ್ ಮಾಡಲಾಗುತ್ತಿದ್ದು, ಒಂದು ಸೆಮಿಸ್ಟರ್ ಪ್ರಕ್ರಿಯೆ ಮುಗಿಸಲು ಬರೋಬ್ಬರಿ 2.36 ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು.ಡಿಜಿಟಲ್ ವ್ಯಾಲ್ಯೂವೇಶನ್ ಜಾರಿಗೆ ಬಂದರೆ ಪಾರದರ್ಶಕತೆ ಇರುತ್ತದೆ, ಮಕ್ಕಳಿಗೆ ಬೇಗ ಅಂಕಪಟ್ಟಿ ಸಿಗುತ್ತದೆ ಎಂಬ ಆಶಯ ನಮ್ಮದಾಗಿತ್ತು. ಆದರೆ, 2024-25 ಹಾಗೂ 2025-26ನೇ ಸಾಲಿನ ಅಂಕಪಟ್ಟಿಗಳು ಇದುವರೆಗೂ ವಿದ್ಯಾರ್ಥಿಗಳ ಕೈಸೇರಿಲ್ಲ. ಈ ವಿಳಂಬಕ್ಕೆ ಕಾರಣವೇನು […]

Continue Reading

ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ

ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]

Continue Reading

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಮಲೆನಾಡಿನ ಪರಿಸರ ನಾಶ : ಡಿ.ಎಸ್. ಅರುಣ್ ಆಕ್ರೋಶ

ಸರ್ಕಾರ ಕೇವಲ ಪ್ರಚಾರಕ್ಕೆ ಸೀಮಿತವಾಗದೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೆ ತಂದು, ನದಿಗಳಿಗೆ ಕಸ ಸುರಿಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸಿಸಿಟಿವಿ ಕಣ್ಗಾವಲು ಹೆಚ್ಚಿಸಬೇಕು ಹಾಗೂ ಗ್ರಾಮೀಣ ತ್ಯಾಜ್ಯ ನಿರ್ವಹಣೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಮಲೆನಾಡು ರಾಜ್ಯದ ಜೀವಾಳವಾಗಿದ್ದು, ಅದರ ಪರಿಸರ ನಾಶವಾದರೆ ಇಡೀ ರಾಜ್ಯಕ್ಕೆ ದುಷ್ಪರಿಣಾಮ ಬೀರುತ್ತದೆ. ಇದು ಪಕ್ಷಾತೀತ ವಿಷಯವಾಗಿದ್ದು, ಮುಂದಿನ ಪೀಳಿಗೆಯ ಬದುಕಿನ ಪ್ರಶ್ನೆ ಎಂದು ಅವರು ಸರ್ಕಾರಕ್ಕೆ ಗಂಭೀರ ಸಂದೇಶ ನೀಡಿದರು.

Continue Reading

ಬೆಳಗಾವಿ | ಅಝಾನ್ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ಸರ್ಕಾರದ ದ್ವಂದ್ವ ನೀತಿ : ಡಿ ಎಸ್ ಅರುಣ್ ಖಂಡನೆ

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

Continue Reading

ಬೆಳಗಾವಿ | ಗ್ರಂಥಪಾಲಕರ ಹಕ್ಕುಗಳಿಗೆ : ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]

Continue Reading