ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ

ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ : ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ತೀರ್ಥಹಳ್ಳಿ ಹಾಗೂ ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆಗಳನ್ನು ನಡೆಸಲಾಗಿದೆ. ಎರಡೂ ಪಾದಯಾತ್ರೆಗಳಲ್ಲಿ ತಾವು ಖುದ್ದಾಗಿ ಭಾಗವಹಿಸಿದ್ದು, ಸಾವಿರಾರು ರೈತರು, ಯುವಕರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. “ಕಸ್ತೂರಿ ರಂಗನ್ ವರದಿ ವಿರೋಧದ ಹೋರಾಟ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು […]

Continue Reading