ಶಿಕಾರಿಪುರ | ದಶಕಗಳ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ನಿಟ್ಟಿನಲ್ಲಿ ಸಂಸದರ ನೇತೃತ್ವದಲ್ಲಿ ಮಹತ್ವದ ಜಂಟಿ ಸಭೆ

ಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ […]

Continue Reading