ಶಿವಮೊಗ್ಗ | ತಹಶೀಲ್ದಾರ್ ಕಾರ್ಯಾಲಯದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ,ಪರಿಶೀಲನೆ

ಸರ್ಕಾರಿ ಜಮೀನಿನಲ್ಲಿ ಸದ್ಯ 33 ತಾತ್ಕಾಲಿಕ ಶೆಡ್ ಹಾಗೂ ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಇವುಗಳಿಗೆ ಕಡತಗಳಲ್ಲಿ ಕೇವಲ ಮೇಲ್ಛಾವಣಿ ಖಾತೆ ಎಂದು ತಿದ್ದುಪಡಿ ಮಾಡಿ, ಆನಂತರ ಅಮಾಯಕ ಜನರಿಗೆ ಸೈಟ್ ಹಂಚಿಕೆ ಮಾಡಿ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ದಂಧೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕಚೇರಿಯಿಂದಲೇ ಒಳಗೊಳಗೇ ದಾಖಲೆಗಳನ್ನು ಸಿದ್ಧಪಡಿಸಿಕೊಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಇಲಾಖೆಯ ಪ್ರತಿಯೊಂದು […]

Continue Reading

KBC ಯಲ್ಲಿ 50 ಲಕ್ಷ ಗೆದ್ದಿದ್ದ ಅಧಿಕಾರಿ ಬಂಧನ

ತೋಮರ್ ವಿಜಯಪುರದ ತಹಶೀಲ್ದಾರ್ ಆಗಿದ್ದರು ಆದರೆ ಬುಧವಾರ ಕಲೆಕ್ಟರ್ ಅರ್ಪಿತ್ ವರ್ಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದರು” ಎಂದು ಅಧಿಕಾರಿ ಹೇಳಿದರು. ತೋಮರ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು, ಆದರೆ ಅವರ ಮೇಲ್ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.2021 ರ ಪ್ರವಾಹ ಪರಿಹಾರ ‘ಹಗರಣ’ದಲ್ಲಿ ಇದುವರೆಗೆ 22 ಪಟ್ವಾರಿಗಳು (ಕಂದಾಯ ಅಧಿಕಾರಿಗಳು) ಮತ್ತು ಒಬ್ಬ ತಹಶೀಲ್ದಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಇದರಲ್ಲಿ ದುರುಪಯೋಗದ ಉದ್ದೇಶಕ್ಕಾಗಿ 2.5 ಕೋಟಿ […]

Continue Reading

ಶಿವಮೊಗ್ಗ | ಭದ್ರಾವತಿ ತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿ.ಎ. ಆತ್ಮಹತ್ಯೆ ಪತ್ರ ವೈರಲ್ ; ತಹಸೀಲ್ದಾರ್ ಪರವಾಗಿ ನಡೆಯಿತು ಪ್ರತಿಭಟನೆ

ಅಗರದಹಳ್ಳಿಯ 2 2 56, 49 8 508 ಪೌತಿ ಖಾತೆ ಮಾಡಿಸುವ ಜವಾಬ್ದಾರಿಯನ್ನು ತಹಶೀಲ್ದಾ‌ರ್ ಅವರು ವಹಿಸಿಕೊಂಡಿದ್ದು, ಆ ಕೆಲಸಕ್ಕಾಗಿ ತಮ್ಮ ಮೇಲೆ ನಿರಂತರ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ವಿಎ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಕಳೆದ 21 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ನಾನೊಬ್ಬನೇ ದುಡಿಯುವ ವ್ಯಕ್ತಿಯಾಗಿದ್ದು, ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಈ ಬಗ್ಗೆ ತಹಶೀಲ್ದಾ‌ರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ, ಅವರು […]

Continue Reading