ಶಿವಮೊಗ್ಗ | ತಹಶೀಲ್ದಾರ್ ಕಾರ್ಯಾಲಯದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ,ಪರಿಶೀಲನೆ

ಸರ್ಕಾರಿ ಜಮೀನಿನಲ್ಲಿ ಸದ್ಯ 33 ತಾತ್ಕಾಲಿಕ ಶೆಡ್ ಹಾಗೂ ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಇವುಗಳಿಗೆ ಕಡತಗಳಲ್ಲಿ ಕೇವಲ ಮೇಲ್ಛಾವಣಿ ಖಾತೆ ಎಂದು ತಿದ್ದುಪಡಿ ಮಾಡಿ, ಆನಂತರ ಅಮಾಯಕ ಜನರಿಗೆ ಸೈಟ್ ಹಂಚಿಕೆ ಮಾಡಿ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ದಂಧೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕಚೇರಿಯಿಂದಲೇ ಒಳಗೊಳಗೇ ದಾಖಲೆಗಳನ್ನು ಸಿದ್ಧಪಡಿಸಿಕೊಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಇಲಾಖೆಯ ಪ್ರತಿಯೊಂದು […]

Continue Reading

ಶಿವಮೊಗ್ಗ | ಲಿಫ್ಟ್ ಕೆಟ್ಟು ನಿಂತು ವರ್ಷವಾದರೂ ರಿಪೇರಿ ಇಲ್ಲ ; ಭದ್ರಾವತಿ ತಾಲೂಕು ಕಚೇರಿಯ ದುರವಸ್ಥೆ

ಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]

Continue Reading