ತೀರ್ಥಹಳ್ಳಿ | (KFD) ಮಂಗನ ಕಾಯಿಲೆಗೆ ಮಹಿಳೆ ಬಲಿ

ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿ ಗ್ರಾಮದ ಯುವಕನೊಬ್ಬ ಕೂಡ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದನು. ಇದರಿಂದಾಗಿ ತಾಲೂಕಿನಲ್ಲಿ ಈ ವರ್ಷ ಸಾವಿನ ಸಂಖ್ಯೆ ಎರಡುಕ್ಕೇರಿದೆ.ತಾಲೂಕಿನಲ್ಲಿ ಇದುವರೆಗೆ ಒಟ್ಟು 29 ಕೆಎಫ್‌ಡಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್‌ ತಿಳಿಸಿದ್ದಾರೆ.

Continue Reading

ತೀರ್ಥಹಳ್ಳಿ | ಮೇಗರವಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಯಶಸ್ವಿ

ಶಿಬಿರದ ಅವಧಿಯಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]

Continue Reading

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ; ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Continue Reading

ಶಿವಮೊಗ್ಗ | ತೀರ್ಥಹಳ್ಳಿ ಎಪಿಎಂಸಿಯಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಲೋಕಾರ್ಪಣೆ

ಡಿಸಿಸಿ ನಿರ್ದೇಶಕ ಬಸವಾನಿ ವಿಜಯದೇವ್,ಡಿ.ಸಿ.ಸಿ.ಬ್ಯಾಂಕ್ ನ ಜಿಲ್ಲಾ ಹಾಗೂ ತಾಲೂಕಿನ ನಿರ್ದೇಶಕರು,ಪ.ಪಂ.ಅಧ್ಯಕ್ಷ ರತ್ನಾಕರ್ ಶೆಟ್ಟಿ,ಸಂವೃದ್ಧಿ ಸಹಕಾರಿ ಸಂಸ್ಥೆ ಅಧ್ಯಕ್ಷೆ ರೇವತಿ ಅನಂತಮೂರ್ತಿ ಮುಂತಾದವರಿದ್ದರು.

Continue Reading

ಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ

ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR

ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.

Continue Reading

ಶಿವಮೊಗ್ಗ | ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading