ತುಮಕೂರು | ಕಾರ್ಯಕರ್ತರಿಗೆ ಅಧಿಕಾರ ಕೊಡಿ, 2 ವರ್ಷದಲ್ಲಿ ಚುನಾವಣೆ ಇದೆ : ಸತೀಶ್ ಜಾರಕಿಹೊಳಿ ಮಹತ್ವದ ಬೇಡಿಕೆ

ಗ್ಯಾರಂಟಿ, ಅಭಿವೃದ್ದಿ ಕಾಮಗಾರಿಯನ್ನು ಸರ್ಕಾರ ಜನರಿಗೆ ನೀಡಿದೆ. ಹಲವು ಸವಾಲು ಎದುರಿಸಿ ಒಳ್ಳೆ ಆಡಳಿತ ನೀಡಲು ಹೆಜ್ಜೆ ಹಾಕಿದೆ. ವಿವಿಧ ಇಲಾಖೆಗಳಿಂದ ಜನಪರ ಕೆಲಸ ಕಾರ್ಯ ಮಾಡುತ್ತಿದ್ದೇವೆ. ಉಳಿದ 2 ವರ್ಷಗಳಲ್ಲಿ ಜನರ ಆಶೋತ್ತರದತ್ತ ಗಮನ ಹರಿಸಬೇಕು. ಬಾಕಿ ಕಾಮಗಾರಿ ಎರಡು ವರ್ಷಗಳಲ್ಲಿ ಪೂರೈಸುವ ಪ್ರಯತ್ನ ಆಗಬೇಕು ಎಂದರು. ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, “ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡುವ ಮಾತನ್ನಾಡಿದ್ದರು. ಅಂಬೇಡ್ಕರ್ ಸಂವಿಧಾನ ಇಲ್ಲಾಂದ್ರೆ […]

Continue Reading

ಊರು ತುಂಬೆಲ್ಲಾ ಸಾಲ ಪಡೆದಿದ್ದಾನೆಂದು ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ

ಸಿದ್ದರಾಜಯ್ಯ ಅವರು ಕುರಂಕೋಟೆ ಗ್ರಾಮದ ನಿವಾಸಿಯಾಗಿದ್ದಾರೆ. ಸಿದ್ದರಾಜು ಸಾಲಕ್ಕೆ ಜಾಮೀನು ನೀಡಿರುವ ವ್ಯಕ್ತಿಯ ಫೋಟೋ ಸಹ ಪೋಸ್ಟರ್‌ನಲ್ಲಿ ಹಾಕಲಾಗಿದೆ. ಕೊಡಚಾದ್ರಿ ಚಿಟ್ಸ್ ಕಂಪನಿ ಕುರಂಕೋಟೆ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣ, ಹಾಗೂ ಊರಿನ ಪ್ರಮುಖ ರಸ್ತೆಯಲ್ಲಿ ಪೊಸ್ಟರ್ ಅಂಟಿಸಲಾಗಿದೆ. ಹಣಕಾಸಿನ ಸಂಸ್ಥೆ ಹೆಸರಿನಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲಾಗಿದೆ. ಇನ್ನು ಪೋಸ್ಟರ್ ಕಾಣುತ್ತಿದ್ದಂತೆ ಸಿದ್ದರಾಜಯ್ಯ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಹಣಕಾಸಿನ ಸಂಸ್ಥೆ ಘಟಕಕ್ಕೆ ಬಂದಿದ್ದಾರೆ. ನಾವು ಈ ರೀತಿಯಲ್ಲಿ ಪೋಸ್ಟರ್ ಅಂಟಿಸಲ್ಲ. […]

Continue Reading

ತುಮಕೂರು | 18 ಲಕ್ಷ ರೂಪಾಯಿವರೆಗೂ ಎತ್ತಿನ ಜೋಡಿ ಮಾರಾಟ

ಈ ಬಾರಿ 8 ಜೊತೆ ಹಳ್ಳಿಕಾರ್ ಹೋರಿಗಳನ್ನು ತೆಗೆದುಕೊಂಡು ಬಂದಿದ್ದೇವೆ. ಮೂರುವರೆ ಲಕ್ಷ ರೂ. ಮೌಲ್ಯದ ಹೋರಿಗಳು ಸೇರಿದಂತೆ ಸುಮಾರು 18 ಲಕ್ಷ ರೂ.ಗಳವರೆಗಿನ ಹೋರಿಗಳನ್ನು ಕೂಡ ನಾವು ಸಾಕುತ್ತಿದ್ದೇವೆ. ಹೋರಿಗಳನ್ನು ಅವುಗಳ ಹಲ್ಲುಗಳು ಇರುವ ಮಾನದಂಡ ಹಾಗೂ ಅವುಗಳ ಆರೋಗ್ಯಪೂರ್ಣ ಮೈಕಟ್ಟಿನಿಂದ ದರ ನಿಗದಿಪಡಿಸಲಾಗುತ್ತದೆ. ಕಳೆದ ವರ್ಷ 15 ಲಕ್ಷ ರೂ.ಗಳಿಗೆ ಹಳ್ಳಿಕಾರ್​​ ತಳಿಗಳ ಹೋರಿಗಳನ್ನು ಮಾರಾಟ ಮಾಡಿದ್ದೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಮೌಲ್ಯದ ಹೋರಿಗಳು ಎಂದು ಪರಿಗಣಿಸಲಾಗಿತ್ತು. ಪ್ರಸ್ತುತ ದಿನಮಾನಗಳಲ್ಲಿ ಹಳ್ಳಿಕಾರ್​ ತಳಿ ಹೋರಿಗಳ […]

Continue Reading

ಚಾಮರಾಜನಗರದಲ್ಲಿ ಪಕ್ಷಕ್ಕಾಗಿ ದುಡಿದವರು ಬಹಳಷ್ಟು ನಾಯಕರು ಇದ್ದಾರೆ ; ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ.. ಇದು ಬಹಳ ದಿನ ನಡೆಯೋದಿಲ್ಲ.. ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮುಂದುವರಿಯುತ್ತಾ ಎಂಬ ವಿಚಾರ ಸಂಬಂಧ ಮಾತನಾಡಿದ ಅವರುಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಎರಡು ಪಕ್ಷಗಳಿಂದ ಯಾವುದೇ ಚರ್ಚೆ ಬಂದಿಲ್ಲ. ವರಿಷ್ಠರ ಬಳಿ ಆನ್ ಟೇಬಲ್ ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ ವಿಚಾರ […]

Continue Reading

ತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ

ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]

Continue Reading

ತುಮಕೂರು | ಪುಡಿರೌಡಿಗಳಿಂದ ಲಾಂಗ್ ಹಿಡಿದು ಅಟ್ಟಹಾಸ

ಕೆಂಪನಹಳ್ಳಿ ಗ್ರಾಮದಲ್ಲಿರುವ ಬಾರ್ ವೊಂದಕ್ಕೆ ಪಾರ್ಟನರ್ ಶಿಪ್ ನಲ್ಲಿ ಬಾರ್ ಮಾಲೀಕನಾಗಿರುವ ಆರೋಪಿ ಮಂಜುನಾಥ್. ಆರೋಪಿ ಮಂಜುನಾಥ್ ಬಾರ್ ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್. ಕೇವಲ ಮೂರು ತಿಂಗಳ ಹಿಂದಷ್ಟೇ ಓಪನ್ ಆಗಿದ್ದ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಆಗಿತ್ತು. ಈ ಭಾಗದಲ್ಲಿ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಪ್ರಾರಂಭವಾದ ಕಾರಣ ಆರೋಪಿ ಮಂಜುನಾಥ್ ಅವರ ಬಾರ್ ಕಡೆಗೆ ಗಿರಾಕಿಗಳು ಬಾರದೆ ಬಣ ಕೊಡುವಂತಾಗಿತ್ತು. ಇದರಿಂದ ಬಾರ್ ಬ್ಯುಸಿನೆಸ್ […]

Continue Reading