ಮಹೇಶ್​ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್​ ದಾಖಲಿಸಿದ ಚಿನ್ನಯ್ಯ

ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.

Continue Reading

ಮಂಗಳೂರು | ಪೊಲೀಸರಿಂದ ಭರ್ಜರಿ ಬೇಟೆ ; 50 ಲಕ್ಷ ಮೌಲ್ಯದ ಭಾರೀ ಡ್ರಗ್ಸ್ ವಶಕ್ಕೆ

ಈ ಕೃತ್ಯಕ್ಕೆ ಬಳಸಿದ 10 ಲಕ್ಷ₹ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು ವಶಕ್ಕೆ ಪಡೆಯುವುದರ ಜೊತೆಗೆ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು. ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.

Continue Reading

ಮಂಗಳೂರು | ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್​​ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ […]

Continue Reading