ಪುತ್ತೂರು | ಬಿಜೆಪಿ ಮುಖಂಡನ ಮಗನ ಅತ್ಯಾಚಾರ ಪ್ರಕರಣ ; ಸಂತ್ರಸ್ತೆಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ

ಇಂದು ಕೃಷ್ಣ ಜೆ. ರಾವ್ ಅವರು ಪ್ರಕರಣ ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿತು.ಇದೇ ವೇಳೆ, ಮೊದಲ ಕಂತಿನ 75 ಸಾವಿರ ರೂಪಾಯಿಯನ್ನು ಒಂದು ವಾರದೊಳಗೆ ಮಗುವಿನ ತಾಯಿಗೆ ಪಾವತಿಸಿ, ನಂತರ ಪ್ರತೀ ತಿಂಗಳು ಪಾವತಿ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ. ಈ ಷರತ್ತಿನ ಆಧಾರದಲ್ಲಿ, ಮುಂದಿನ ಆದೇಶಗಳವರೆಗೆ ಪ್ರಕರಣದ ಎಲ್ಲಾ ಮುಂದಿನ ವಿಚಾರಣೆಗಳನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Continue Reading

ಮಗಳೊಂದಿಗೆ ಅಮ್ಮನು ಪಿಯುಸಿ ಪಾಸ್..!

ಪತಿಯ ಪ್ರೋತ್ಸಾಹ, ಕಾಲೇಜಿನ ಉಪನ್ಯಾಸಕರ ಬೆಂಬಲದಿಂದ ತಾಯಿ, ಮಗಳು ಇಬ್ಬರೂ ಪರೀಕ್ಷೆಗೆ ಕುಳಿತರು. ಹಾಲ್ ಟಿಕೆಟ್​ ಬಂದಾಗ ಪರೀಕ್ಷಾ ಕೇಂದ್ರ ಮೊಂಟೆಪದವು ನೇತ್ರಾವತಿ ಅವರಿಗೆ ದೊರಕಿತು. ಸರ್ಕಾರಿ ಪದವಿಪೂರ್ವ ಕಾಲೇಜು ಮೊಂಟೆಪದವು ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಇವರು ತನ್ನ ಪ್ರಥಮ ಪ್ರಯತ್ನದಲ್ಲೇ ಕಲಾ ವಿಭಾಗದಲ್ಲಿ ಉತ್ತೀರ್ಣರಾಗಿದ್ದು, 257 ಅಂಕಗಳನ್ನು ಪಡೆದಿರುತ್ತಾರೆ. ಮಗಳು ಹೇಮಶ್ರೀ ಆರ್​, ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 562 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮ […]

Continue Reading

ಮಹೇಶ್​ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್​ ದಾಖಲಿಸಿದ ಚಿನ್ನಯ್ಯ

ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.

Continue Reading

ಮಂಗಳೂರು | ಪೊಲೀಸರಿಂದ ಭರ್ಜರಿ ಬೇಟೆ ; 50 ಲಕ್ಷ ಮೌಲ್ಯದ ಭಾರೀ ಡ್ರಗ್ಸ್ ವಶಕ್ಕೆ

ಈ ಕೃತ್ಯಕ್ಕೆ ಬಳಸಿದ 10 ಲಕ್ಷ₹ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು ವಶಕ್ಕೆ ಪಡೆಯುವುದರ ಜೊತೆಗೆ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು. ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.

Continue Reading

ಮಂಗಳೂರು | ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್​​ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ […]

Continue Reading