ತಾಳಗುಪ್ಪ- ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

ಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್‌ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್‌ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು […]

Continue Reading

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading