ಶಿವಮೊಗ್ಗ ದಸರಾ ಮಹೋತ್ಸವದ ಪೂರ್ವಸಿದ್ಧತಾ ಕಾರ್ಯಗಳನ್ನು ತಕ್ಷಣವೇ ಪ್ರಾರಂಭಿಸಿ ; ಪಾಲಿಕೆ ಆಯುಕ್ತರಿಗೆ ಎಚ್. ಸಿ. ಯೋಗೇಶ್ ನೇತೃತ್ವದಲ್ಲಿ ಮನವಿ
1. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ: ದಸರಾ ಮಹೋತ್ಸವದ ಕಾರ್ಯಕ್ರಮಗಳ ವ್ಯಾಪ್ತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಸಕ್ತ ಸಾಲಿನ ದಸರಾ ಆಚರಣೆಗೆ ಅಗತ್ಯವಿರುವ **ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ** ಕೋರಲಾಗಿದೆ. 2. ಜಂಬೂ ಸವಾರಿಗೆ ಅಗತ್ಯ ವ್ಯವಸ್ಥೆ: ಶಿವಮೊಗ್ಗ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯನ್ನು ಸುಸೂತ್ರವಾಗಿ ನಡೆಸಲು ಅಗತ್ಯವಿರುವ ಆನೆಗಳ ಲಭ್ಯತೆ ಹಾಗೂ ಸಂಬಂಧಿತ ಅನುಮತಿಗಳ ಕುರಿತು ಮಾನ್ಯ ಅರಣ್ಯ ಸಚಿವರಿಗೆ ಮುಂಚಿತವಾಗಿ ಪತ್ರ ಸಲ್ಲಿಸಿ ಅರಣ್ಯ ಇಲಾಖೆಯ […]
Continue Reading




