ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ನಾಯಕರನ್ನು ಕಡೆಗಣಿಸಿದರೆ ಮತ್ತೊಂದು ಪ್ರಾದೇಶಿಕ ಪಕ್ಷ ಖಚಿತ : ಸುಬಾನ್ ಖಾನ್ ಎಚ್ಚರಿಕೆ..!

ಉಪಚುನಾವಣೆಯಲ್ಲಿ ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರ ಹಿಂದೆ ತಮ್ಮ ಕೈವಾಡ ಇರುವುದನ್ನು ಸುಬಾನ್ ಖಾನ್ ಒಪ್ಪಿಕೊಂಡಿದ್ದಾರೆ. ‘ಸಾದಿಕ್ ಪೈಲ್ವಾನ್ ನನಗೆ 40 ವರ್ಷದ ಗೆಳೆಯ. ಆತನಿಗೆ ನಾಮಪತ್ರ ಸಲ್ಲಿಸಲು ಹೇಳಿದ್ದೇ ನಾನು, ಅಷ್ಟೇ ಅಲ್ಲ ನಾಮಿನೇಷನ್ ಫೀಸ್ ಕೂಡ ನಾನೇ ಕಟ್ಟಿದ್ದೆ. ಆದರೆ ಆತ ಕೊನೆ ಕ್ಷಣದಲ್ಲಿ ಯು-ಟರ್ನ್ ಹೊಡೆದು ಚುನಾವಣಾ ನಿವೃತ್ತಿ ಘೋಷಿಸಿದ. ಈ ವಿಷಯದಲ್ಲಿ ಜಮೀರ್ ಅಹ್ಮದ್ ಆಗಲಿ, ಅಬ್ದುಲ್ ಜಬ್ಬಾರ್ ಆಗಲಿ ಏನೂ ಹೇಳಿಲ್ಲ. ಜಮೀರ್ ಹೆಸರನ್ನು ಸುಮ್ಮನೆ ಹಾಳು […]

Continue Reading

ದಾವಣಗೆರೆ | ಅಭ್ಯರ್ಥಿ ಬೆಂಬಲ ಕುರಿತು ಸಿರಿಗೆರೆ ತರಳುಬಾಳು ಮಠದಿಂದ ಮಹತ್ವದ ಸ್ಪಷ್ಟನೆ

ಶ್ರೀಗಳ ಹಾಗೂ ಅಭ್ಯರ್ಥಿಯ ಭಾವಚಿತ್ರಗಳೊಂದಿಗೆ ಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಮಾಹಿತಿ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಇದನ್ನು ಮಠವು ಖಂಡಿಸಿದೆ. ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಎಂದು ತರಳಬಾಳು ಬೃಹನ್ಮಠದ ಕಾರ್ಯದರ್ಶಿ ತಿಳಿಸಿದ್ದಾರೆ. ತಕ್ಷಣವೇ ಈ ರೀತಿಯ ಸುಳ್ಳು ಸುದ್ದಿಗಳನ್ನು ತೆಗೆದು ಹಾಕಬೇಕೆಂದು ಅವರು ಆಗ್ರಹಿಸಿದ್ದಾರೆ. ಸೂಕ್ತ ಕ್ರಮಕ್ಕೆ ಪೊಲೀಸರಿಗೆ ದೂರು: ಈಗಾಗಲೇ ದಾವಣಗೆರೆ ಚುನಾವಣಾಧಿಕಾರಿ ಹಾಗೂ ದಾವಣಗೆರೆ ಎಸ್ಪಿ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ […]

Continue Reading