ದಾವಣಗೆರೆ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ನಕಾರ ; ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ ಸುರ್ಜೆವಾಲ

ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ […]

Continue Reading

ದಾವಣಗೆರೆ | ಈ ಚುನಾವಣೆ ಫಲಿತಾಂಶ ಕಾಂಗ್ರೆಸ್ ಅಧಪತನದ ಮೊದಲನೇ ಹೆಜ್ಜೆ ; ಬೊಮ್ಮಾಯಿ ವಾಗ್ದಾಳಿ

ಆಸ್ಪತ್ರೆ ಔಷಧಿ ಖರೀದಿಯಲ್ಲೂ ಭ್ರಷ್ಟಾಚಾರ ನಡೀತಿದೆ. ವರ್ಗಾವಣೆ ದಂಧೆ ಅನ್ನುವುದು ದೊಡ್ಡ ಇಂಡಸ್ಟ್ರಿಯಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಿದ್ದಾರೆ. ಇಲೆಕ್ಟ್ರಾನಿಕ್ ಮೀಟರ್ ನಲ್ಲಿ ಆರು ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ, ಭ್ರಷ್ಟಾಚಾರದಿಂದ ಸರ್ಕಾರ ತುಂಬಿ ತುಳಿಕಿದೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದರು. ಸಿದ್ದರಾಮಯ್ಯ ದುರಾಡಳಿತ ಮನೆ ಮನೆಗೆ ತಲುಪಿದೆ. ಜನ ಚುನಾವಣೆಯಲ್ಲಿ ಉತ್ತರಿಸಲು ಕಾಯುತ್ತಿದ್ದಾರೆ. ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವವರೆಗೆ ವಿಶ್ರಮಿಸುವುದಿಲ್ಲ ಎಂದ ಬಸವರಾಜ್ […]

Continue Reading

ಪ್ರಭಾ ಮಲ್ಲಿಕಾರ್ಜುನ್‌ಗೆ ಒತ್ತಾಯ ಮಾಡಿ ಟಿಕೆಟ್ ಕೊಟ್ಟಿದ್ದು ನಾವೇ : DCM ಡಿಕೆಶಿ

“ಅವರು ಕೇಳದಿದ್ದರೂ, ನಾವು ಬಲವಂತವಾಗಿ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ದಾವಣಗೆರೆಯಲ್ಲಿ ಹಲವಾರು ಬಾರಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ, ಅವರು ನಿಂತರೆ ಗೆಲುವು ಸಾಧ್ಯವೆಂದು ನಂಬಿದ್ದೆವು. ಈಗ ಗೆದ್ದು ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಕುಟುಂಬ ರಾಜಕಾರಣದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ. ಎಲ್ಲಾ ಪಕ್ಷದಲ್ಲೂ ಇದ್ದೇ ಇದೆ. ದಾವಣಗೆರೆಯಲ್ಲಿ ಶಾಮನೂರು ಕುಟುಂಬದಿಂದ ಮೊದಲಿನಿಂದಲೂ ಮೂರು ಜನ ರಾಜಕಾರಣದಲ್ಲಿದ್ದರು. ಈಗಲೂ 3 ಜನ ರಾಜಕಾರಣದಲ್ಲಿದ್ದಾರೆ ಎಂದರು. […]

Continue Reading

ದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ

ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]

Continue Reading

ರಂಗೇರಿದ ಉಪಚುನಾವಣೆ ; ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಈ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

Continue Reading

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ; ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ, ಸಚಿವ ಮಧು ಬಂಗಾರಪ್ಪ ಸೇರಿ 31 ಮಂದಿಗೆ ಜವಾಬ್ದಾರಿ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, […]

Continue Reading