ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿದ್ದೇಶ್ವರ್​ ಅಸಮಾಧಾನ

ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಬದಲಾವಣೆ ಮಾಡಿದ್ದಾರೆ, ಮಾಡಲಿ. ಆದರೆ ಬದಲಾವಣೆ ಮಾಡುವಾಗ ನಮ್ಮನ್ನು ಒಂದು ಮಾತು ಕೇಳಬೇಕಿತ್ತು. ನಾವು ಮಾಡಿದ್ದ ಪ್ರಧಾನ ಕಾರ್ಯದರ್ಶಿಗಳನ್ನು ಏಕೆ ತೆಗೆದರು ಎನ್ನುವುದು ಗೊತ್ತಾಗಬೇಕಿದೆ. ಮೂರು ತಿಂಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ತೆಗೆದರೆ ಅದರ ಅರ್ಥ ಏನು?. ಹೀಗೆ ಮಾಡಿದರೆ ನಾವು ಕಾರ್ಯಕರ್ತರಿಗೆ ಮತ್ತು ಜನರಿಗೆ ಏನು ಉತ್ತರ ಕೊಡಬೇಕು?. ರಾಜ್ಯಾಧ್ಯಕ್ಷರೇ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು. ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದರೆ ಇವತ್ತು ಅಮವಾಸ್ಯೆ ಇದೆ ಮಾತಾಡೋದು ಬೇಡಾ ಅಂತ […]

Continue Reading

ದಾವಣಗೆರೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ; ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, “ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Continue Reading

ದಾವಣಗೆರೆ | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ; 10 ಜನರು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಇಸ್ತ್ರಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್, ಮಧು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖ‌ರ್ ಬಸವಾಪಟ್ಟಣ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿತರು ಹಾಗೂ ಸಂತ್ರಸ್ತೆಯನ್ನು ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. […]

Continue Reading

ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ಆಡಿಯೋ ವೈರಲ್‌ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್‌ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]

Continue Reading

ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading

ದಾವಣಗೆರೆ | ಕಾಂಗ್ರೆಸ್ ನಿಂದ ಆರು‌ ಮುಖಂಡರು ಉಚ್ಛಾಟನೆ..!

ಈಗಾಗಲೇ ಉಚ್ಚಾಟನೆ ಆಗಿರುವ ಅಬ್ದುಲ್ ಜಬ್ಬಾರ್ ಅವರನ್ನು ವಾಪಾಸ್ ಪಕ್ಷಕ್ಕೆ ಕರೆತರವುದು ಬೇಡ. ಎಐಸಿಸಿ ಕೆಪಿಸಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದರೂ ಅವರನ್ನು ವಾಪಾಸ್ ಕರೆತರಲು ಪ್ರಯತ್ನ ನಡೆದಿದ್ದು, ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಸಮಾಧಾನ ಹೊರಹಾಕಿದ್ರು. ಜಬ್ಬಾರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತಂದ್ರೆ ಪ್ರತಿಭಟನೆ : ಉಪಚುನಾವಣೆ ವೇಳೆ ಕೆಲವರು ಪಕ್ಷಕ್ಕೆ ಅವಮಾನ ಆಗುವಂತೆ ನಾಯಕರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಆರು ಜನರನ್ನು ಉಚ್ಚಾಟಿಸಲಾಗಿದೆ. ಇವರ ಪಕ್ಷ ವಿರೋಧಿ ಚಟುವಟಿಕೆ […]

Continue Reading

ದಾವಣಗೆರೆ | ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ಸ್ವಾಮೀಜಿಗಳು ಗೌರವಯುತವಾಗಿ ಮಠವನ್ನು ಬಿಡಬೇಕು ಎಂದು ಮನವಿ ಮಾಡಲಾಗಿತ್ತು. ಈಗಾಗಲೇ ಮಾರ್ಚ್ 24ಕ್ಕೆ ನಿರ್ಣಯ ತೆಗೆದುಕೊಳ್ಳಲು ಅಂತಿಮ ಗಡುವು ನೀಡಿದ್ದೆವು. ಆದರೆ, ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದರು.

Continue Reading

ದಾವಣಗೆರೆ | “ಕುಕ್ಕವಾಡದ ಕಲ್ಲೇಶ್ವರ ಬಡಾವಣೆಯಲ್ಲಿ ಸಮರ್ಥ್ ಶಾಮನೂರು ಪರ ಶಿಕ್ಷಣ ಸಚಿವರಿಂದ ಮತಯಾಚನೆ”

ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ನಾಯಕರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading