ದಾವಣಗೆರೆ | ಪೊಲೀಸರ ಮೇಲೆ ಹಲ್ಲೆ ಪ್ರಕರಣ ; ನೇಕಾರ ಸಮುದಾಯದಿಂದ ಪ್ರತಿಭಟನೆ ; ಕಾಂಗ್ರೆಸ್ ನಿಂದ ಮುಸಲ್ಮಾನರು ಟಿಕೆಟ್ ಕೇಳಬಾರದೆಂದು ಷಡ್ಯಂತ್ರ : ಅಯೂಬ್ ಆಪ್ತರ ಹೇಳಿಕೆ

ಯುವಕರ ಗುಂಪಿನ ಮಧ್ಯೆ ಗಲಾಟೆ ಆಗಿರುವುದನ್ನು ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ತರಲಾಗಿದೆ ಎಂಬ ಆರೋಪವನ್ನು ಅಯೂಬ್ ಪರ ಆಪ್ತರು ಸಮರ್ಥನೆ ಮಾಡಿದ್ದಾರೆ. ಅಯೂಬ್ ಪೈಲ್ವಾನ್ ರಾಜಕೀಯವಾಗಿ ಬೆಳೆಯುತ್ತಿರುವದನ್ನ ಸಹಿಸದೆ ಕಾಣದ ಕೈಗಳು ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪ ಮಾಡುತಿದ್ದರೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಈ ಷಡ್ಯಂತ್ರ ನಡೆದಿದೆ. ಅಯೂಬ್ ಪೈಲ್ವಾನ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಹಾಗಾಗಿ ಮುಸಲ್ಮಾನರು ಟಿಕೆಟ್ ಕೇಳಬಾರದು ಎಂದು ಕಾಣದ ಕೈಗಳಿಂದ ಷಡ್ಯಂತ್ರವಾಗಿದೆ […]

Continue Reading

ದಾವಣಗೆರೆ | ಕಾಂಗ್ರೆಸ್ ಮುಖಂಡನ ಪುತ್ರನಿಂದ ಮಹಿಳಾ ಸಿಪಿಐ ಮೇಲೆ ಹಲ್ಲೆ, ಅನುಚಿತ ವರ್ತನೆ ; ಪೊಲೀಸ್ ಸಿಬ್ಬಂದಿಗಳ ಮೇಲು ಹಲ್ಲೆ ಆಸ್ಪತ್ರೆ ದಾಖಲು

ದಾವಣಗೆರೆಯ ಇಮಾಮ್ ನಗರದ ರೌಡಿಶೀಟರ್ ಹುಸೇನ್ ಎಂಬಾತನನ್ನು ಬಂಧಿಸಲು ತೆರಳಿದ್ದ ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ ಹಾಗೂ ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರ ಹುಸೇನ್, ತನ್ನನ್ನು ವಶಕ್ಕೆ ಪಡೆಯಲು ಬಂದ ಮಹಿಳಾ ಅಧಿಕಾರಿಯ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಿಪಿಐ ಗಾಯತ್ರಿ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು, ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುವುದು. ಈ ಸರ್ಕಾರದಲ್ಲಿ ಮಹಿಳೆಯರಿ ರಕ್ಷಣೆಯಿಲ್ಲ ಎಂಬ ಆರೋಪಕ್ಕೆ ಈ ಘಟನೆ ತಾಜಾ […]

Continue Reading

ದಾವಣಗೆರೆ | ಗುರುಕುಲ ಶಾಲೆಗೆ ಕಿರೀಟಪ್ರಾಯ ಗೌರವ ; ಯುಕೆಜಿ ಪುಟಾಣಿ ಪುಣ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2026ರ ಪ್ರಶಸ್ತಿ

ಈ ಸಾಧನೆ ಗುರುಕುಲ ಶಾಲೆಯ ಇತಿಹಾಸದಲ್ಲೇ ಒಂದು ಅಪೂರ್ವ ಹಾಗೂ ಮರೆಯಲಾಗದ ಕ್ಷಣವಾಗಿ ದಾಖಲೆಯಾಗಿದೆ. ಪುಣ್ಯಾಳ ಈ ಯಶಸ್ಸು ಶಾಲೆಯ ವಿದ್ಯಾರ್ಥಿಗಳಲ್ಲಷ್ಟೇ ಅಲ್ಲದೆ ಪಾಲಕರು ಹಾಗೂ ಶಿಕ್ಷಕರಲ್ಲಿ ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ಮೂಡಿಸಿದೆ. ಈ ಮಹಾನ್ ಸಾಧನೆಗೆ ಶಾಲೆಯ ಕಾರ್ಯದರ್ಶಿಗಳಾದ ಅಬ್ದುಲ್, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ–ಶಿಕ್ಷಕಿಯರು ಪುಣ್ಯಾಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಭವಿಷ್ಯದಲ್ಲಿಯೂ ಇನ್ನೂ ದೊಡ್ಡ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ. ಗುರುಕುಲ ಶಾಲೆಗೆ ಪುಣ್ಯಾ ತಂದಿರುವ ಈ ಗೌರವ, ಮುಂದಿನ ಪೀಳಿಗೆಗೆ ಪ್ರೇರಣೆಯ […]

Continue Reading

ದಾವಣಗೆರೆ | ಶಾಸಕ ಬಿ.ಪಿ.ಹರೀಶ್ ದಿಢೀರ್ ಸುದ್ದಿಗೋಷ್ಠಿ ; ಸಚಿವ ಮಲ್ಲಿಕಾರ್ಜುನ್ ವಿರುದ್ಧ ವಾಗ್ದಾಳಿ

ನಾಳೆ ಬೆಳಗ್ಗೆ 10.30ಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಗೆ ಮೆರವಣಿಗೆ ಮೂಲಕ ತೆರಳುತ್ತೇವೆ ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕೋಕೆ ನಿಮ್ಮ ಬಳಿ ಏನ್ ದಾಖಲೆ ಇದೆ? ಎಂದು ಪ್ರಶ್ನಿಸಿದರು.ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ ಕಡೆಯವರು ಮಣ್ಣು ಹೊಡೆದಿದ್ದಾರೆಂದು ದಾಖಲೆ ಕೊಡ್ತೀವಿ ಎಂದರು.ಮಲ್ಲಿಕಾರ್ಜುನ ಅವರ ಎಂಬಿಎ ಕಾಲೇಜಿಗೆ ಮಣ್ಣು ಸಾಗಿಸಲಾಗಿದೆಬಾಪೂಜಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಣ್ಣು ಹಾಕಿದ್ದಾರೆ.ಶಾಮನೂರು ಶಿವಶಂಕರಪ್ಪರವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದ ಸ್ಥಳಕ್ಕೆ ಮಣ್ಣು ಒಯ್ದಿದ್ದಾರೆ.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ಹಿಂಭಾಗದ ಜಾಗಕ್ಕೆ ಮಣ್ಣು ಸಾಗಿಸಿದ್ದಾರೆ.ಅಲ್ಲಿಯ ಜಮೀನು ಸಮ ಮಾಡಿ […]

Continue Reading

ಮನೆಯಲ್ಲಿ ಕಲಹ ; ಊರಹೊರಗೆ ಬಂದು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

ಮಾಜಿ ಕಾರ್ಪೋರೇಟರ್ ಆಗಿರುವ ಸಂಕೋಳ್ ಚಂದ್ರಶೇಖರ್ ಸಾಲ ಮಾಡಿಕೊಂಡಿದ್ದರು. ಸಾಲ ಹೊರೆ ಹೆಚ್ಚಾಗುತ್ತಿದ್ದ ಕಾರಣ ಮನೆಗೆ ಸಾಲಗಾರರು ಆಗಮಿಸಲು ಆರಂಭಿಸಿದ್ದರು. ಇದರಿಂದ ಸಂಕೋಳ್ ಚಂದ್ರಶೇಖರ ಅವರ ಇಬ್ಬರು ಮಕ್ಕಳಾದ 20 ವರ್ಷದ ನರೇಶ ಹಾಗೂ 23 ವರ್ಷದ ಪವಿತ್ರಾಗೆ ತೀವ್ರ ಕಿರಿಕಿರಿಯಾಗುತ್ತಿತ್ತು. ಎಲ್ಲೇ ಹೋದರೂ ಸಾಲದ ವಿಚಾರವಾಗಿ ಜನರು ಪ್ರಶ್ನೆ ಮಾಡುತ್ತಿದ್ದರು. ಹೀಗಾಗಿ ಆಕ್ರೋಶಗೊಂಡಿದ್ದ ಮಕ್ಕಳು ನಿನ್ನೆ (ಜ.10) ಸಂಕೋಳ್ ಚಂದ್ರಶೇಖರ ಮನೆಗೆ ಆಗಮಿಸುತ್ತಿದ್ದಂತೆ ಕ್ಲಾಸ್ ತೆಗೆದುಕೊಂಡಿದ್ದರು. ಇದು ಮುಂದವರದರೆ ನಾವು ಸಾಯಬೇಕಾಗುತ್ತದೆ ಎಂದು ಮಕ್ಕಳು ಎಚ್ಚರಿಕೆ […]

Continue Reading

ದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?

ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading