ದಾವಣಗೆರೆ | “ಕುಕ್ಕವಾಡದ ಕಲ್ಲೇಶ್ವರ ಬಡಾವಣೆಯಲ್ಲಿ ಸಮರ್ಥ್ ಶಾಮನೂರು ಪರ ಶಿಕ್ಷಣ ಸಚಿವರಿಂದ ಮತಯಾಚನೆ”
ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ನಾಯಕರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.
Continue Readingಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ನಾಯಕರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.
Continue Readingಮೃತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. “ಇದರಲ್ಲೇನು ತಪ್ಪಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಉತ್ತಮ ವಾತಾವರಣ ಇದೆ. ಹಿಂದಿನ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪಕ್ಷದ ಅಭ್ಯರ್ಥಿಗಾಗಿ ಜಮೀರ್ ಅಹ್ಮದ್ ಪ್ರಚಾರ ನಡೆಸಲಿದ್ದಾರೆ. ಅವರು ಶಾಮನೂರು ಕುಟುಂಬದ ಒಳ್ಳೆಯ ಸ್ನೇಹಿತರು” ಎಂದು ತಿಳಿಸಿದರು.
Continue Readingಆಸ್ಪತ್ರೆ ಔಷಧಿ ಖರೀದಿಯಲ್ಲೂ ಭ್ರಷ್ಟಾಚಾರ ನಡೀತಿದೆ. ವರ್ಗಾವಣೆ ದಂಧೆ ಅನ್ನುವುದು ದೊಡ್ಡ ಇಂಡಸ್ಟ್ರಿಯಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಿದ್ದಾರೆ. ಇಲೆಕ್ಟ್ರಾನಿಕ್ ಮೀಟರ್ ನಲ್ಲಿ ಆರು ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ, ಭ್ರಷ್ಟಾಚಾರದಿಂದ ಸರ್ಕಾರ ತುಂಬಿ ತುಳಿಕಿದೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದರು. ಸಿದ್ದರಾಮಯ್ಯ ದುರಾಡಳಿತ ಮನೆ ಮನೆಗೆ ತಲುಪಿದೆ. ಜನ ಚುನಾವಣೆಯಲ್ಲಿ ಉತ್ತರಿಸಲು ಕಾಯುತ್ತಿದ್ದಾರೆ. ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವವರೆಗೆ ವಿಶ್ರಮಿಸುವುದಿಲ್ಲ ಎಂದ ಬಸವರಾಜ್ […]
Continue Readingಇದರಿಂದ ಭಯಗೊಂಡ ಅವರು ಕಾರನ್ನು ಜೋರಾಗಿ ಓಡಿಸಿಕೊಂಡು ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಬಂದ ಗ್ಯಾಂಗ್ ಒಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿ ಬಳಿ ಅಡ್ಡಗಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಿಂದ ಇಳಿದು ಬಂದ ನಾಲ್ವರು ಮಾಲತೇಶ್ ಮೇಲೆ ಹಲ್ಲೆ ಮಾಡಿ, ಬಳಿಕ ಕಾರಿನಲ್ಲಿದ್ದ 38 ಲಕ್ಷ ರೂ. ಸಮೇತ ಪರಾರಿ ಆಗಿದ್ದಾರೆ.ಪ್ರಾಣಭಯದಿಂದ ಮಾಲತೇಶ್ ತಕ್ಷಣ ಮಲೆಬೆನ್ನೂರಿಗೆ ಮರಳಿ, ಉಳಿದ ಹಣವನ್ನು ಸಂಬಂಧಿಕರ ಮನೆಯಲ್ಲಿಟ್ಟು ನೇರವಾಗಿ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾವಣಗೆರೆ ಎಸ್ಪಿ ಹೆಚ್.ಟಿ. ಶೇಖರ್ ಸ್ಥಳಕ್ಕೆ […]
Continue Readingಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]
Continue Readingತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]
Continue Readingಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]
Continue Readingಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್ಎಸ್ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]
Continue Readingಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.
Continue Reading