ವಿಧಾನ ಪರಿಷತ್ ಸದಸ್ಯ,ಕಾಂಗ್ರೆಸ್ ಮುಖಂಡ ನಸೀರ್‌ ಅಹ್ಮದ್‌ ದಿವಾಳಿ

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಿಂದ ತೀರ್ಪುಸಾಲ ಮರು ಪಾವತಿಯಾಗದ ಕಾರಣ ಬ್ಯಾಂಕುಗಳು ದಿವಾಳಿತನ ಸಂಹಿತೆ – 2016ರಡಿ ಎನ್‌ಎಸ್‌ಎಲ್‌ಟಿ ಬೆಂಗಳೂರು ವಿಭಾಗದ ಮೊರೆ ಹೋಗಿದ್ದವು. ಆ ಅರ್ಜಿಗಳ ವಿಚಾರಣೆ ನಡೆಸಿದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಬೆಂಗಳೂರು ಪೀಠ ಈ ತೀರ್ಪು ನೀಡಿದೆ. 2023 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಲಾಗಿತ್ತು. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಆರೋಪ […]

Continue Reading