ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]

Continue Reading

ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬದ ಸರಳ ಆಚರಣೆ

ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಕೆ.ಬಿ. ಪ್ರಸನ್ನಕುಮಾರ್ ಅವರು ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ನಾಗೇಶ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ರಘು, ಮಹೇಶ್, ದಯಾನಂದ್ ಸಾಲಗಿ, ಲೋಹಿತ್, ನರಸಿಂಹ ಗಂಧದಮನೆ, ಉಮಾಶಂಕರ್ ಉಪಾಧ್ಯಾಯ, ಗೋಪಿ, ಸಂಜಯ್ ಕಶ್ಯಪ್, ರಾಘವೇಂದ್ರ ಉಡುಪ, ವಾಜೀದ್, ವೆಂಕಟೇಶ್, ದೀಕ್ಷಿತ್, ಹರೀಶ್, ಶಂಕರ್, ರಾಜಮ್ಮ, ರೇಣುಕಾ, ರಾಜಲಕ್ಷ್ಮೀ, ಸುನಿಲ್ ಗೌಡ, ಚಂದ್ರಶೇಖರ್, ಮನೋಹರ್, ಗೋವಿಂದ, ವಿನಯ್ […]

Continue Reading