ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Continue Reading

ಮಹಾರಾಷ್ಟ್ರ | ವಿಮಾನ ಅಪಘಾತ ; ಡಿಸಿಎಂ ಅಜಿತ್ ಪವಾರ್ ದುರ್ಮರಣ

ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. 66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ […]

Continue Reading

ಹುಬ್ಬಳ್ಳಿ | ಜೀರೋ ಟ್ರಾಫಿಕ್ ನಲ್ಲಿ ತಂದಿದ್ದ ನವಜಾತ ಶಿಶು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮಿ ಎಂಬುವರ ಶಿಶು ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ 27ರ ರಾತ್ರಿ ಹನ್ನೊಂದು ಮೂವತ್ತಕ್ಕೆ ಹೆರಿಗೆಯಾಗಿತ್ತು. ಮಗುವಿನ ಕರಳು ಮತ್ತು ಕಿಡ್ನಿ ಹೊರಬಂದ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಡಿ.28ರ ಬೆಳಗ್ಗೆ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಜೀರೋ ಟ್ರಾಫಿಕ್ ನಲ್ಲಿ ನವಜಾತ ಶಿಶುವನ್ನು ಕರೆತಲಾಗಿತ್ತು ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿದರು ಸ್ಪಂದಿಸಿದೆ ನವಜಾತ ಶಿಶು ದುರ್ಮರಣವಾಗಿದೆ.

Continue Reading

BREAKING NEWS ಕಲ್ಬುರ್ಗಿ | ಐಎಎಸ್ ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಹಾಂತೇಶ ಬೀಳಗಿ ಜೊತೆ ಮೃತರಿಬ್ಬರೂ ಅವರ ಸಹೋದರ ಸಂಬಂಧಿಗಳು ಶಂಕರ್ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟಿದ್ದಾರೆ.ಇನ್ನೋಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ. ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು, ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ, ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA […]

Continue Reading