Tag: ದುರ್ಮರಣ
ಹುಬ್ಬಳ್ಳಿ | ಬಸ್ಸಿನಲ್ಲೇ ಶಿಕ್ಷಕ ಹೃದಯಾಘಾತದಿಂದ ದುರ್ಮರಣ..!
ಶಿಕ್ಷಕ ಸತೀಶ್ ಅವರು ಕಾರ್ಯ ನಿಮಿತ್ತ ಕಲಬುರಗಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದರು. ಆದರೆ, ಹುಬ್ಬಳ್ಳಿ ಪಕ್ಕದ ಶಿರಗುಪ್ಪಿ ಬಳಿ ಅಸ್ವಸ್ಥತೆ ರೀತಿ ಸೀಟಿನಲ್ಲಿ ಕುಳಿತಿರುವುದನ್ನು ಗಮನಿದ ನಿರ್ವಾಹಕ ಎಂ.ಹೆಚ್. ರಿತ್ತಿ ಎಂಬುವರು ತಕ್ಷಣ ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಕೆಎಂಸಿಆರ್ಐಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಗ ಬಸ್ ಚಾಲಕ ಎ. ಎ. ನವಲಗುಂದ ನೇರವಾಗಿ ಬಸ್ ಅನ್ನೇ ಕೆಎಂಸಿಆರ್ಐಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ದುರದೃಷ್ಟವಶಾತ್ ಶಿಕ್ಷಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Continue Readingಎವೆರೆಸ್ಟ್ ಏರಿ ಇಳಿಯುತ್ತಿದ್ದ ಪರ್ವತಾರೋಹಿಗಳಿಬ್ಬರು ಸಾವು
ಆದರೆ ದುರದೃಷ್ಟವಶಾತ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲವೆಂದು ನೇಪಾಳದ ಪರ್ವತಾರೋಹಣ ನಿರ್ವಾಹಕರ ಸಂಘದ ಪ್ರಧಾನ ಕಾರ್ಯದರ್ಶಿ ರಿಶಿ ಭಂಡಾರಿ ತಿಳಿಸಿದ್ದಾರೆ.
Continue Readingಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ
ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]
Continue Readingಭದ್ರಾವತಿ | ಲಾರಿ ಚಕ್ರಕ್ಕೆ ಸಿಲುಕಿ ದಂಪತಿ ದುರಂತ ಅಂತ್ಯ
ಪರಿಣಾಮ ಕೆಳಕ್ಕೆ ಇಬ್ಬರ ಮೇಲೂ ಲಾರಿಯ ಹಿಂದಿನ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
Continue Readingಹೊಸನಗರ | ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ದುರ್ಮರಣ
ನೀರಿಗೆ ಬಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಗಮನಿಸಿದ ಸ್ಥಳೀಯರು ಮತ್ತು ಸ್ನೇಹಿತರು ಆತನನ್ನು ರಕ್ಷಿಸಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದರೆ, ಆಸ್ಪತ್ರೆಗೆ ದಾಖಲಿಸುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Continue Readingಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
Continue Readingಮಹಾರಾಷ್ಟ್ರ | ವಿಮಾನ ಅಪಘಾತ ; ಡಿಸಿಎಂ ಅಜಿತ್ ಪವಾರ್ ದುರ್ಮರಣ
ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. 66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ […]
Continue Reading




