ಶಿವಮೊಗ್ಗ | KSRTC ಇಲಾಖೆಗೆ ಸರ್ಜರಿ ಮಾಡುವ ಮೂಲಕ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಸದುಪಯೋಗ ಮಾಡಿಕೊಡಲಿದ್ದಾರೆಯೇ? ಸಚಿವ ರಾಮಲಿಂಗ ರೆಡ್ಡಿ

KSRTC ಬಸ್ ಗಳು ಎಂದಿನಂತೆ ಪ್ರಯಾಣಿಕರು ಶಿವಮೊಗ್ಗ-ಭದ್ರಾವತಿ ದಿನ ನಿತ್ಯ ಸಂಚಾರ ಮಾಡುವ ನಗರ ಸಾರಿಗೆ KSRTC ಬಸ್ ಸ್ಟಾಪ್ ಗಳಲ್ಲಿ ಕಾಯುತ್ತಿದ್ದಾಗ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುವುದಿಲ್ಲ. ಬಂದಂತ ಬಸ್ ಗಳು ಒಮ್ಮೆಲೇ ಎರಡು ಮೂರು ಒಟ್ಟಿಗೆ ಬಂದರೆ, ಗಂಟೆಗಟ್ಟಲೆ ಬಸ್ ಬಸ್ ಬರುವುದಿಲ್ಲ ಹಾಗೂ ಎಷ್ಟೋ ಹೊತ್ತು ಕಾಯುತ್ತ ನಿಂತಿದ್ದಾಗ ಬರುವಂತ ಬಸ್ ಗಳು ನಿಲ್ಲಿಸುವುದೇ ಇಲ್ಲ. ಈ ಬಿರು ಬೇಸಿಗೆಯಲ್ಲಿ ಮಹಿಳೆಯರು ಮಕ್ಕಳು ವಯೋ ವೃದ್ಧರು ಬಡ ಕೂಲಿ ಕಾರ್ಮಿಕರು ಬಾಣಂತಿಯರು, […]

Continue Reading