ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]

Continue Reading