ರಾಜ್ಯಸಭಾ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮರುನಾಮನಿರ್ದೇಶನವಾಗುತ್ತಾರೆಯೇ ಎಚ್.ಡಿ ದೇವೇಗೌಡರು?

ಮೈತ್ರಿ ಭವಿಷ್ಯಕ್ಕೆ ದೇವೇಗೌಡರ ಸ್ಪರ್ಧೆ ನಿರ್ಣಾಯಕ ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿದ್ದರಿಂದ ರಾಜಕೀಯ ಸಮೀಕರಣಗಳು ಸಂಪೂರ್ಣ ಬದಲಾಗಿವೆ. ರಾಜಕೀಯ ವಿಶ್ಲೇಷಕರ ಪ್ರಕಾರ, 93 ವರ್ಷದ ದೇವೇಗೌಡರು ಮತ್ತೊಮ್ಮೆ ಕಣಕ್ಕಿಳಿದರೆ ಅದು ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಡಿಯ ಐದು ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ 2028 ರ ವಿಧಾನಸಭಾ ಚುನಾವಣೆಗಳವರೆಗೆ ಉಭಯ ಪಕ್ಷಗಳ […]

Continue Reading

ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]

Continue Reading

ಕಾಲಭೈರವನ ದರ್ಶನ ಪಡೆದಿದ್ದು ನನ್ನ ಸೌಭಾಗ್ಯ– ಸಕ್ಕರೆ ನಾಡು ಮಧುರ ಮಂಡ್ಯ ಎಂದು ಕೊಂಡಾಡಿದ ‘ನಮೋ’

ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಸಂತಸ […]

Continue Reading