ಶಿವಮೊಗ್ಗ | ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಜೆಡಿಎಸ್ ಕಾರ್ಯಕರ್ತರು ಶ್ರದ್ಧಾಂಜಲಿ
ಸಭೆಯಲ್ಲಿ ಜಿಲ್ಲಾ ಮತ್ತು ನಗರ ಘಟಕದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ದಿವಂಗತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಲಾಯಿತು. ಶಿವಮೊಗ್ಗ ನಗರ ಜೆಡಿಎಸ್ ನಿಂದ ಇಂದು ಮಾತೃಶ್ರೀ ಅಮ್ಮ ಚೆನ್ನಮ್ಮದೇವೇಗೌಡರವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಮಾತೃಶ್ರೀ ಅಮ್ಮ ಚೆನ್ನಮ್ಮನವರು ನಮ್ಮನ್ನು ಅಗಲಿದ್ದರೂ, ಅವರ ಪ್ರೀತಿ, ಮಮತೆ ಮತ್ತು ಆದರ್ಶಗಳು ಸದಾ ನಮ್ಮ ಹೃದಯದಲ್ಲಿ ಜೀವಂತವಾಗಿರುತ್ತವೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುವ ಮೂಲಕ ನಗರ ಜೆಡಿಎಸ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ. ಹಾಗೂ ಕುಟುಂಬ ಸದಸ್ಯರು […]
Continue Reading