ಶಿವಮೊಗ್ಗ | ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ದಾಳಿ ; ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಈತ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, ಎರಡನೇ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಬಂಧಿತ ಆರೋಪಿ ಅಜರ್​​​ನ ಮೇಲೆ ಈ ಹಿಂದೆ ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (Section 307), ದರೋಡೆ ಸಂಚು, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

Continue Reading

ಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ

ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]

Continue Reading

ಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ

ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.

Continue Reading