ಶಿವಮೊಗ್ಗದ ನಾಗರಿಕರು, ಪ್ರಯಾಣಿಕರು, KSRTC Bus ನಿಲ್ದಾಣದಲ್ಲಿ ಬಂದು ಬಸ್ ಹತ್ತುವುದು ಎಷ್ಟು ಸುರಕ್ಷಿತ? ಕಳ್ಳರಿಗೆ ಸಹಕಾರ ನೀಡುತ್ತಿದ್ದಾರ ದೊಡ್ಡಪೇಟೆ ಪೊಲೀಸ್ ಹಾಗೂ KSRTC ಅಧಿಕಾರಿಗಳು?

ಇನ್ನು ಕಳ್ಳತನ ಮಾಡಿದ ಆರೋಪಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಣೇಶ್, ಸಂದೀಪ್, ಚಂದ್ರ ನಾಯ್ಕ್, ಅನು ಇತ್ಯಾದಿ ಇವರುಗಳ ಹೆಸರು ಕಳ್ಳನ ಬಾಯಲ್ಲಿ ಬರುತ್ತಿದೆ ಇವರೆಲ್ಲ ದೊಡ್ಡಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಇವರುಗಳನ್ನ ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುವುದಾಗಿ ಕಳ್ಳತನ ಆರೋಪಿ ಆರೋಪಿಸುತ್ತೇನೆ ಎಂದು ತಿಳಿಸಿದ್ದಾರೆ . ಹಾಗೂ ಚಂದ್ರ ನಾಯ್ಕ್ ಎಂಬುವರ ಸಂಬಂಧಿ ನಾವು ಎಂದು ಇಬ್ಬರು ಬಂದು ನಮ್ಮ ಬಳಿ ಇದ್ದ ಚೈನ್, ಮೊಬೈಲ್, ಇತ್ಯಾದಿಗಳನ್ನ […]

Continue Reading

ಶಿವಮೊಗ್ಗ | ಸಾಲ ಬಾಧೆಯಿಂದ ಮನನೊಂದು ಆಟೋ ಚಾಲಕ ಆತ್ಮಹತ್ಯೆಗೆ ಶರಣು

ಇದರಿಂದ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ ಎಂದು ತಿಳಿದುಬಂದಿದೆ. ತಮ್ಮ ಜೀವನೋಪಾಯದ ಮುಖ್ಯ ಆಧಾರವಾಗಿದ್ದ ಆಟೋ ಕೈತಪ್ಪಿದ್ದಕ್ಕೆ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿಯಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಇಬ್ಬರ ವಿರುದ್ಧ ಕೇಸು ದಾಖಲಿಸಿರುವ ಮೃತ ಮಂಜುನಾಥ್ ಪತ್ನಿ ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಶಿವಮೊಗ್ಗ | ಒಂದೇ ಕುಟುಂಬದ ನಾಲ್ವರು Missing..!

ಮೋಹಮ್ಮದ್ ಫಾಜಿಲ್: 35 ವರ್ಷ, 5.6 ಅಡಿ ಎತ್ತರ, ತೆಳ್ಳನೆ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಎದೆಯಲ್ಲಿ ಚರ್ಮಗಂಟು ಇರುತ್ತದೆ. ಮೊಹಮ್ಮದ್ ಆದಿಲ್; 32 ವರ್ಷ, 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈ ನಾಲ್ಕು ಜನಗಳ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 /9480803345/ 6264571710 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

ಶಿವಮೊಗ್ಗ | ಉದ್ಯಮಿಗೆ ಬೆಳಗಾವಿ ಜೈಲಿನಿಂದ ರೌಡಿ ಫೌಝನ್ ಬೆದರಿಕೆ ಕರೆ

ಇದರಿಂದ ಬೇಸತ್ತ ಉದ್ಯಮಿ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯ ವೇಳೆ ಉದ್ಯಮಿಯ ಮೊಬೈಲ್‌ಗೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಇಂಟರ್ನೆಟ್ ಕರೆಗಳುಬಂದಿರುವುದು ದೃಢಪಟ್ಟಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಈ ಕ್ರಿಮಿನಲ್, ಹೊರಗಿರುವ ತನ್ನ ಬೆಂಬಲಿಗರ ಮೂಲಕ ಇಂತಹ ಸುಲಿಗೆ ಸಂಚು ರೂಪಿಸುತ್ತಿರುವುದು ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸರು ಈ ಕುರಿತು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಜೈಲಿನಿಂದ ಬಂದ ಕರೆಯ ಮೂಲ ಹಾಗೂ ಸ್ಥಳೀಯವಾಗಿ ಸಹಕರಿಸಿದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Continue Reading

ಶಿವಮೊಗ್ಗ | ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ದಾಳಿ ; ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಈತ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, ಎರಡನೇ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಬಂಧಿತ ಆರೋಪಿ ಅಜರ್​​​ನ ಮೇಲೆ ಈ ಹಿಂದೆ ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (Section 307), ದರೋಡೆ ಸಂಚು, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

Continue Reading

ಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ

ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]

Continue Reading

ಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ

ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.

Continue Reading