Tag: ಧಾರವಾಡ
ಧಾರವಾಡ | ಅಮಾನತಾಗಿದ್ದ ಕೇಂದ್ರ ಕಾರಾಗೃಹದ ಜೈಲರ್ ಆತ್ಮಹತ್ಯೆಗೆ ಶರಣು
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮೃತ ಸಿದ್ದರಾಮಪ್ಪ ಪತ್ನಿ ಲಕ್ಷ್ಮಿ ಪ್ರತಿಕ್ರಿಯಿಸಿದ್ದು, ಕಾರಾಗೃಹದ ಮೇಲಾಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. “ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿ ಅವರೇ ನನ್ನ ಗಂಡನ ಜೀವ ಪಡೆದವರು. ಅಮಾನತು ಮಾಡಿದ್ದಾರೆ. ಜೈಲಿಗೆ ಹಾಕುತ್ತಾರೆ ಎಂದು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಸಸ್ಪೆಂಡ್ ಮಾಡಿ ಮೈಸೂರಿಗೆ ವರ್ಗಾವಣೆ ಮಾಡಿದ್ರು. ಮೈಸೂರಿಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟ್ಟಿದ್ದರು. ಆದ್ರೆ ತಂದೆ, ತಾಯಿ ಮುಖ ನೋಡಿ ಹೋಗ್ತೀನಿ ಅಂತ ಹೇಳಿ ಹೀಗೆ ಮಾಡಿಕೊಂಡ್ರು. ತಮ್ಮ ಮೇಲೆ […]
Continue Readingಯೋಗೇಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ […]
Continue Readingಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ
ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.
Continue Readingಮೆಣಸಿನಕಾಯಿ ಮೇಲೆ ಕಳ್ಳರ ಕಾಟ ; ಬೆಳೆ ಕಾವಲಿಗೆ ಸಿಸಿ ಕ್ಯಾಮರಾ ಮೊರೆ ಹೋದ ರೈತರು
ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳೆಗೆ ಸಿಸಿ ಕ್ಯಾಮರಾದ ಹದ್ದಿನ ಕಣ್ಣಿಟ್ಟಿದ್ದು, ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 70-80 ಸಾವಿರ ರೂ. ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರು ಜಾಸ್ತಿಯಾಗಿದ್ದಾರೆ. ನಾಲ್ಕು ಎಕರೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಎನ್ನುವ ಉದ್ದೇಶಕ್ಕೆ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮತ್ತೊಂದೆಡೆ, ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶಂಕ್ರಯ್ಯ ಗದಗಿನಮಠ ಎಂಬುರು ಕೂಡ ತಮ್ಮ 2 ಎಕರೆ ಜಮೀನಿನಲ್ಲಿ ಸೋಲಾರ್ […]
Continue Reading




