ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಅಮೃತ್ಸರದ ನಕಲಿ ಗೋಲ್ಡ್ ಶಿವಮೊಗ್ಗದಲ್ಲಿ ; ಓರ್ವನ ಬಂಧನ,ದೊಡ್ಡಪೇಟೆ ಪೊಲೀಸರ ಮುಂದಿದೆ ಬಿಗ್ ಚಾಲೆಂಜ್..?

ಪ್ರಕರಣ ಗಂಭೀರ ಅರಿತು ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು,ಚಿನ್ನ ಅಡವಿಟ್ಟಿದ್ದ ತೀರ್ಥಹಳ್ಳಿ ಲೋಕೇಶ್ ಬಂಧಿಸಿದ್ದಾರೆ. ನಂತರ ಗಾಜನೂರಿನ ರಾಜೇಶ್ ತಾನು ಮೋಸ ಹೋಗಿರುವುದು ತಿಳಿದು ಸ್ವಂತ ಹಣ ನೀಡಿ ಅಡವಿಟ್ಟ ಚಿನ್ನ ಬಿಡಿಸಿಕೊಂಡಿದ್ದಾರೆ ಹಾಗೂ ಪೊಲೀಸರ ಮುಂದೆ ತಾನು ಮೋಸ ಹೋಗಿರುವ ವಿಚಾರ ಒಪ್ಪಿಕೊಂಡಿದ್ದಾರೆ. ಇನ್ನು ಪ್ರಕರಣದ ಆರೋಪಿ ತೀರ್ಥಹಳ್ಳಿ ಲೋಕೇಶ್ ನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಒಂದೊಂದೇ ಮಾಹಿತಿ ಆಚೆ ಬರಲು ಆರಂಭಿಸಿದೆ ಅದೇನಂದರೆ ಇದೆ ತೀರ್ಥಹಳ್ಳಿ ಲೋಕೇಶ್ ಹೆಸರಲ್ಲಿ ಇಂಡಿಯನ್ ಓವರ್ […]

Continue Reading