ಶಿವಮೊಗ್ಗ | ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ರಾಷ್ಟ್ರಭಕ್ತಿಯ ಮಿತವ್ಯಯದ ಪಾಠ ಅರ್ಥವಾಗದು : ಶಾಸಕ ಎಸ್. ಎನ್. ಚನ್ನಬಸಪ್ಪ
2012ರಲ್ಲಿ ದೇಶದ ಆರ್ಥಿಕತೆ ಹದಗೆಟ್ಟಾಗ ಅಂದಿನ ಹಣಕಾಸು ಸಚಿವ ಪಿ. ಚಿದಂಬರಂ ಅವರು ಇದೇ ರೀತಿ ದೇಶದ ಜನರಲ್ಲಿ ‘ಚಿನ್ನ ಖರೀದಿಸುವುದನ್ನು ನಿಲ್ಲಿಸಿ’ ಎಂದು ಬಹಿರಂಗವಾಗಿ ಬೇಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ‘ಹಣವೇನು ಮರದಲ್ಲಿ ಬೆಳೆಯುವುದಿಲ್ಲ’ ಎಂದು ಹೇಳುವ ಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಜನಸಾಮಾನ್ಯರ ಸಂಕಷ್ಟವನ್ನು ಹೀಗಳೆದಿದ್ದರು. ಅಂದು ಅವರು ಮಾಡಿದ ಇಂತಹ ಆರ್ಥಿಕ ಅಶಿಸ್ತಿನ ಪರಿಣಾಮವಾಗಿ ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ (Fragile Five) ಪಟ್ಟಿಗೆ ಸೇರಿತ್ತು ಎಂಬ […]
Continue Reading