“ನಿಯತ್ತಿನ ಪ್ರಾಣಿ ಎಂದರೆ ನಾಯಿ ; ಎಚ್. ಸಿ. ಮಹದೇವಪ್ಪ ಹೇಳಿಕೆಗೆ ಡಿ.ಕೆ. ಸುರೇಶ್ ತಿರುಗೇಟು
ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು. ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲಶಾಸಕರ […]
Continue Reading

