ಶಿವಮೊಗ್ಗ | ಹಿರಿಯ ಪ್ರಸೂತಿ ತಜ್ಞ ಡಾ. ಎ.ಎಸ್.ಚಿನ್ನಯ್ಯ ನಿಧನ

ಶಿಸ್ತುಬದ್ಧ ಜೀವನ, ರೋಗಿಗಳ ಮೇಲಿನ ಕಾಳಜಿ ಹಾಗೂ ವೃತ್ತಿಪರತೆಗೆ ಇವರು ಹೆಸರಾಗಿದ್ದರು.ಮೃತರು ಪುತ್ರಿಯರಾದ ಮಲ್ಲಿಕಾ, ಮಧುರ, ಒಬ್ಬ ಪುತ್ರ ಹಾಗೂ ಅಸಗೋಡು ಕುಟುಂಬದ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ಪತ್ನಿ ಶ್ರೀಮತಿ ಲೀಲಾ ಅವರು ಈ ಹಿಂದೆಯೇ ದೈವಾಧೀನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯು ಫೆ.14 ರ ಶನಿವಾರದಂದು 11:00 ಗಂಟೆಗೆ ಅವರ ಪೂರ್ವಜರ ನಿವಾಸವಾದ ಅಸಗೋಡು ಗ್ರಾಮದಲ್ಲಿ ನೆರವೇರಲಿದೆ ಎಂದು ಅಸಗೋಡು ಕುಟುಂಬದವರು ತಿಳಿಸಿರುತ್ತಾರೆ.

Continue Reading

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ

ವಿಧಿವಶರಾದ ಡಾ. ಭೀಮಣ್ಣ ಖಂಡ್ರೆ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆ, ಸಂಸದ ಸಾಗರ ಖಂಡ್ರೆಯವರ ಅಜ್ಜ ಕೂಡ ಹೌದು. ಶತಾಯುಷಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ

Continue Reading

ಶ್ರೀಮತಿ ವಿಶಾಲಾಕ್ಷಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದ : ಆರ್ ಎಸ್ ಎಸ್ ಪ್ರಮುಖರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜಿ

ಅವರು ಸಮಾಜದ ಕೆಲಸ ಮಾಡುತ್ತಿದ್ದ ಪ್ರಚಾರಕರಿಗೆ , ಸೇವಾ ವ್ರತಿಗಳಿಗೆ , ಪೂರ್ಣಾವಧಿ ಕಾರ್ಯಕರ್ತರಿಗೆ , ರಾಜಕೀಯ ಮುಖಂಡರಿಗೆ ತಾಯಿಯಾಗಿ ಸಲಹಿದವರು . ಬೆನಕ ಭಟ್ಟರಿಗೆ ನೆರಳಾಗಿ , ಪೂರಕವಾಗಿ , ಒತ್ತಾಸೆಯಾಗಿ ನಿಂತವರು ಸದ್ದಿಲ್ಲದೆ … ಪ್ರಚಾರವಿಲ್ಲದೆ , ಹುದ್ದೆಯಿಲ್ಲದೆ . ಅವರ ತೂಕ ಗೊತ್ತಾಗಬೇಕಾದರೆ , ಆಳ ಗೊತ್ತಾಗಬೇಕಾದ್ರೆ ಒಂದೇ ಮಾತು ಸಾಕು …. 4 ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯಿದೆ , ಇಬ್ಬರು ಮಕ್ಕಳು ಹಲವು ವರ್ಷ ಸಾಮಾಜಿಕ ಕೆಲಸಕ್ಕೆ ಪೂರ್ಣ ಸಮಯ ಕೊಟ್ಟವರು […]

Continue Reading

ಭಾರತದ ಮೊದಲ ‘ಮಿಸ್ ಇಂಡಿಯಾ’ ಮೆಹರ್ ಕ್ಯಾಸ್ಟೆಲಿನೊ ನಿಧನ

ಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.

Continue Reading

ಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್

ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್‍.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.

Continue Reading

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಶಿವಶಂಕರಪ್ಪನವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್‌ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸಿಟ್ಯೂಟ್ ಆಫ್‌ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ […]

Continue Reading