ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕಿರುತೆರೆಯಿಂದಲೇ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ ‘ಬಾಯ್‌ ಫ್ರೆಂಡ್’ ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು. ಇನ್ನೂ ಅಪ್ಪು ಅಭಿನಯನದ ‘ಮಿಲನ’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading

ಸಾಗರ | ಹಿರಿಯ ಪತ್ರಕರ್ತ ಓಂಕಾರ ಎಸ್.ವಿ ತಾಳಗುಪ್ಪ ವಿಧಿವಶ

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಸದ್ಗತಿಯನ್ನು ನೀಡಲಿ ಕುಟುಂಬ ವರ್ಗದವರಿಗೆ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ನಮ್ಮ ಇ-ಕನ್ನಡ ಮಾಧ್ಯಮದಿಂದ ಹಿರಿಯ ಪತ್ರಕರ್ತ ಓಂಕಾರ್. ಎಸ್. ತಾಳಗುಪ್ಪ ಅವರ ನಿಧನಕ್ಕೆ ಸಂತಾಪ ಸುಚಿಸುತ್ತಿದ್ದೇವೆ.

Continue Reading

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಶಿವಮೊಗ್ಗ | ಹಿರಿಯ ಪ್ರಸೂತಿ ತಜ್ಞ ಡಾ. ಎ.ಎಸ್.ಚಿನ್ನಯ್ಯ ನಿಧನ

ಶಿಸ್ತುಬದ್ಧ ಜೀವನ, ರೋಗಿಗಳ ಮೇಲಿನ ಕಾಳಜಿ ಹಾಗೂ ವೃತ್ತಿಪರತೆಗೆ ಇವರು ಹೆಸರಾಗಿದ್ದರು.ಮೃತರು ಪುತ್ರಿಯರಾದ ಮಲ್ಲಿಕಾ, ಮಧುರ, ಒಬ್ಬ ಪುತ್ರ ಹಾಗೂ ಅಸಗೋಡು ಕುಟುಂಬದ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ಪತ್ನಿ ಶ್ರೀಮತಿ ಲೀಲಾ ಅವರು ಈ ಹಿಂದೆಯೇ ದೈವಾಧೀನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯು ಫೆ.14 ರ ಶನಿವಾರದಂದು 11:00 ಗಂಟೆಗೆ ಅವರ ಪೂರ್ವಜರ ನಿವಾಸವಾದ ಅಸಗೋಡು ಗ್ರಾಮದಲ್ಲಿ ನೆರವೇರಲಿದೆ ಎಂದು ಅಸಗೋಡು ಕುಟುಂಬದವರು ತಿಳಿಸಿರುತ್ತಾರೆ.

Continue Reading

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ

ವಿಧಿವಶರಾದ ಡಾ. ಭೀಮಣ್ಣ ಖಂಡ್ರೆ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆ, ಸಂಸದ ಸಾಗರ ಖಂಡ್ರೆಯವರ ಅಜ್ಜ ಕೂಡ ಹೌದು. ಶತಾಯುಷಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ

Continue Reading

ಶ್ರೀಮತಿ ವಿಶಾಲಾಕ್ಷಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದ : ಆರ್ ಎಸ್ ಎಸ್ ಪ್ರಮುಖರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜಿ

ಅವರು ಸಮಾಜದ ಕೆಲಸ ಮಾಡುತ್ತಿದ್ದ ಪ್ರಚಾರಕರಿಗೆ , ಸೇವಾ ವ್ರತಿಗಳಿಗೆ , ಪೂರ್ಣಾವಧಿ ಕಾರ್ಯಕರ್ತರಿಗೆ , ರಾಜಕೀಯ ಮುಖಂಡರಿಗೆ ತಾಯಿಯಾಗಿ ಸಲಹಿದವರು . ಬೆನಕ ಭಟ್ಟರಿಗೆ ನೆರಳಾಗಿ , ಪೂರಕವಾಗಿ , ಒತ್ತಾಸೆಯಾಗಿ ನಿಂತವರು ಸದ್ದಿಲ್ಲದೆ … ಪ್ರಚಾರವಿಲ್ಲದೆ , ಹುದ್ದೆಯಿಲ್ಲದೆ . ಅವರ ತೂಕ ಗೊತ್ತಾಗಬೇಕಾದರೆ , ಆಳ ಗೊತ್ತಾಗಬೇಕಾದ್ರೆ ಒಂದೇ ಮಾತು ಸಾಕು …. 4 ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯಿದೆ , ಇಬ್ಬರು ಮಕ್ಕಳು ಹಲವು ವರ್ಷ ಸಾಮಾಜಿಕ ಕೆಲಸಕ್ಕೆ ಪೂರ್ಣ ಸಮಯ ಕೊಟ್ಟವರು […]

Continue Reading

ಭಾರತದ ಮೊದಲ ‘ಮಿಸ್ ಇಂಡಿಯಾ’ ಮೆಹರ್ ಕ್ಯಾಸ್ಟೆಲಿನೊ ನಿಧನ

ಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.

Continue Reading