ಶಿವಮೊಗ್ಗ | ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ, ಕನಸು ನನಸು : ಎಸ್ಪಿ ಮಿಥುನ್ ಕುಮಾರ್ ಸಂತಸ

ಸಂಘದ ಕಟ್ಟಡ ನಿರ್ಮಾಣಕ್ಕೆ ಸಲ್ಲಿಸಿದ್ದ ಬೇಡಿಕೆ ಹಾಗೂ ಮನವಿಗೆ ಸ್ಪಂದಿಸಿ ಜಾಗ ಮಂಜೂರಾಗಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು. ನೂತನ ಕಟ್ಟಡ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಅತ್ಯುತ್ತಮ ಸೌಲಭ್ಯಗಳೊಂದಿಗೆ ಬಹುಮಹಡಿ ಕಟ್ಟಡ ನಿರ್ಮಿಸುವಂತೆ ಶುಭಹಾರೈಸಿದರು. ನಿವೃತ್ತಿಯ ನಂತರ ನಾವು ಕೂಡ ಒಂದು ದಿನ ಇದೇ ಕಟ್ಟಡಕ್ಕೆ ಬಂದು ಸೇರಬೇಕಾಗುತ್ತದೆ. ಹೀಗಾಗಿ ಇದು ನಮ್ಮದೇ ಕನಸಿನ ಕಟ್ಟಡವಾಗಬೇಕು ಎಂದು ಹೇಳಿದರು. ಕಟ್ಟಡ ನಿರ್ಮಾಣದ ಹಂತದಲ್ಲಿ ಬೇಕಾಗುವ ಎಲ್ಲ […]

Continue Reading