ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕಾರಕ.! : ಅರೋಗ್ಯ ಸಚಿವರೇ ರಾಜ್ಯದಲ್ಲಿ ಮದ್ಯ ನಿಷೇಧಿಸಿ, ಜನರ ಅರೋಗ್ಯ ಕಾಪಾಡಿ : ನೈಜ ಹೋರಾಟಗಾರರ ವೇದಿಕೆ ಮನವಿ

ತಮ್ಮ ಕಾರ್ಯಚಟುವಟಿಕೆಗಳಿಗೆ ನೈಜ ಹೋರಾಟಗಾರರ ವೇದಿಕೆಯು ತಮ್ಮನ್ನು ಅಭಿನಂದಿಸುತ್ತದೆ. ಮಾಧ್ಯಮಗಳಲ್ಲಿ ತಾವು ಮಾತನಾಡುತ್ತಾ ಪೆಪ್ಸಿ ಅಂತ ಪಾನಿಯಗಳನ್ನು ಮಕ್ಕಳಿಗೆ ಕೊಡುವುದರಿಂದ ಅವರ ಆರೋಗ್ಯ ಹಾನಿಯಾಗುವುದರ ಬಗ್ಗೆ ಕಾಳಜಿವಹಿಸಿದ್ದೀರಿ. ಶುದ್ಧ ಆಹಾರವನ್ನು ಮಕ್ಕಳಿಗೆ ಕೊಡುವಂತೆ ಪೋಷಕರಿಗೆ ಕಿವಿಮಾತನ್ನು ಸಹ ಹೇಳಿದ್ದೀರಿ. ಇದು ಕೂಡ ಅತ್ಯಂತ ಶ್ಲಾಘನೀಯ ಎಂದಿದ್ದಾರೆ. ಆದರೆ ಸರ್ಕಾರದ ದ್ವಂದ್ವ ನೀತಿಗಳು ಜನರ ಕಣ್ಣಿಗೆರಚ್ಚುತ್ತಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು “ಮಧ್ಯದ ಬಾಟಲಿಯ ಮೇಲೆ ಮುದ್ರಿಸಿ” ರಾಜ್ಯದ ನಾಗರಿಕರಿಗೆ ಮಾರಾಟ ಮಾಡುತ್ತಿರುವ […]

Continue Reading

1776 ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣದಲ್ಲಿ ಶಾಮಿಲಾದ ಐಎಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ : ನೈಜ ಹೋರಾಟಗಾರರ ವೇದಿಕೆ ಆಗ್ರಹ

ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಅನಾಥ ಹೆಣ್ಣು ಮಕ್ಕಳು, ಪ್ರೇಮ ವೈಫಲ್ಯದಿಂದ ಮನೆ ಬಿಟ್ಟು ಓಡಿ ಹೋಗುವ ಹೆಣ್ಣು ಮಕ್ಕಳು, ಬಡತನದಿಂದ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷೆ ಬೇಡುವ ಹೆಣ್ಣು ಮಕ್ಕಳು ಮತ್ತು ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬರುವ ಹೆಣ್ಣು ಮಕ್ಕಳನ್ನು ಮೆಜೆಸ್ಟಿಕ್ ಅಂತ ದೊಡ್ಡ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಸಂಚರಿಸುವ ಏನು ತಿಳಿಯದ ಮುಗ್ಧ ಹೆಣ್ಣು ಮಕ್ಕಳನ್ನು ತೊಳಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಅವರನ್ನು ರಕ್ಷಿಸಿ ಸ್ವೀಕಾರ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗುತ್ತದೆ, ಅಲ್ಲಿ […]

Continue Reading

ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಹುಂಚ ಜೈನ ಮಠದ ಪಕ್ಕದಲ್ಲಿರುವ ಮುತ್ತಿನಕೆರೆ ದಂಡೆಗೆ ರಕ್ಷಣಾ ಬೇಲಿ ನಿರ್ಮಿಸಿ ; ನೈಜ ಹೋರಾಟಗಾರರ ವೇದಿಕೆಯಿಂದ ಸಚಿವ ಈಶ್ವರ್ ಖಂಡ್ರೆಗೆ ಅಗ್ರಹ

ಈ ಎರಡು ಬದಿಯ ಕೆರೆ ದಂಡೆಯ ಮೇಲೆ ವಾಹನಗಳು ಚಾಲನೆ ಮಾಡುವುದು ಒಂದು ರೀತಿಯ ಮೃತ್ಯುವಿನಿಂದ ತಪ್ಪಿಸಿಕೊಂಡು ಹೋಗುವ ಅನುಭವವಾಗುತ್ತದೆ. “ಅತ್ತ ಧರೆ ಇತ್ತಪುಲಿ” ಎಂಬಂತೆ ಒಂದು ಬದಿಯಲ್ಲಿ ಕೆರೆ ಇನ್ನೊಂದು ಬದಿಯಲ್ಲಿ ಆಳವಾದ ಕಣಿವೆ ಇದೆ. ಆದ್ದರಿಂದ ಮಾನ್ಯ ಗ್ರಾಮೀಣ ಅಭಿವೃದ್ಧಿ ಸಚಿವರಾದ ತಾವು ತಕ್ಷಣ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಈ ಕೆರೆಯ ದಂಡೆಯ 2 ಭಾಗದಲ್ಲಿ ರಕ್ಷಣಾ ಬೇಲಿಯನ್ನು ನಿರ್ಮಿಸಿ ಸಾರ್ವಜನಿಕರ ಪ್ರಾಣವನ್ನು ಉಳಿಸುವುದಲ್ಲದೆ ಮುಂದಿನ ದಿನಗಳಲ್ಲಿ ಅಪಘಾತವಾಗದಂತೆ ತಡೆಯುವಲ್ಲಿ […]

Continue Reading