ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ
ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]
Continue Reading

