ನ್ಯಾ. ಸಂತೋಷ್ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನೂತನ ನ್ಯಾಯಧೀಶರ ನೇಮಕ

ಈ ನಡುವೆ ಸಂತೋಷ್ ಗಜಾನನ ಭಟ್ ವರ್ಗಾವಣೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಪ್ರತಿವರ್ಷದಂತೆ ನಡೆಯುವ ಸಾಮಾನ್ಯ ವಾರ್ಷಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ನ್ಯಾಯಾಧೀಶರು ಜೂನ್ 1 ರಿಂದಲೇ ಅನ್ವಯವಾಗುವಂತೆ ತಮ್ಮ ಹೊಸಕಾರ್ಯಕ್ಷೇತ್ರಗಳಲ್ಲಿ ಜವಾಬ್ದಾರಿವಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆಯಿಂದ ತೆರವಾದಜನಪ್ರತಿನಿಧಿಗಳ ವಿಶೇಷನ್ಯಾಯಾಧೀಶರ ಸ್ಥಾನಕ್ಕೆ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ. ಶಿವಪ್ರಸಾದ್ ಅವರು ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, […]

Continue Reading

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು

ಭೇಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ನೀಡಿದ ವಿವರದಂತೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 16,33,91,250/- ಆಗಿದ್ದು ಅವುಗಳ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 6,14,750/- ರಷ್ಟು ಹಣ ಪಾವತಿ ಮಾಡಲಾಗಿದೆ. ದಿನಾಂಕ 13.12.2025 ರಂದು ಅಂದರೆ ಇದೇ ತಿಂಗಳ ಎರಡನೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ […]

Continue Reading