ಶಿವಮೊಗ್ಗ | ಕೇಂದ್ರ ಕಾರಗೃಹದೊಳಗೆ ಗಾಂಜಾ, ಸಿಗರೇಟ್, ಮೊಬೈಲ್, ಲೈಟರ್ ಎಸದು ಹೋಗಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು

ಅದರಂತೆ ಈ ಕೆಳಕಂಡ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ, ಮೊಹಮ್ಮದ್ ಖಲಂದರ್ @ಕಲ್ಲು (23) ಅಬ್ದುಲ್ ಮುನಾಫ್ @ಮುನ್ನ (30) ವಿಜಯ್ (19),ಪರಶುರಾಮ್ (19) ಆರೋಪಿಗಳನ್ನ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ, ಅದರಂತೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಅದೇಶಿಸಿರತ್ತೆ.

Continue Reading

ಶಿವಮೊಗ್ಗ | ಪಿಎಸ್‌ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ

ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]

Continue Reading

ಶಿವಮೊಗ್ಗ | ವೃದ್ದೆ ಕೊಲೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದಯಶವಂತ ಕುಮಾರ್ ಅವರು ಆರೋಪಿ ಕಿರಣ್ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿಗೆ ಜೀವಾವಧಿ ಕಾರಾವಾಸ ಶಿಕ್ಷೆ ಮತ್ತು 20,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.

Continue Reading

ನಟ ದರ್ಶನ್​ ಕೇಸ್​ನಲ್ಲಿ ಮತ್ತೊಂದು ಅಪ್​ಡೇಟ್

ನವೆಂಬರ್‌ 3 ರಂದು ದರ್ಶನ್ ಸೇರಿದಂತೆ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಸೇರಿದಂತೆ ಇನ್ನಿತರ ಆರೋಪಗಳನ್ನ ಕೋರ್ಟ್​ನಲ್ಲಿ ಚಾರ್ಜ್​ ಮಾಡಲಾಗಿತ್ತು. ನವೆಂಬರ್‌ 10 ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಡಿಸೆಂಬರ್ 17 ರಂದು ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಿದೆ.

Continue Reading

ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ

ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ. ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್​​​ ಈ ಆದೇಶವನ್ನು ನೀಡಿರುವುದು […]

Continue Reading

ಶಿವಮೊಗ್ಗ | ಅಂತರ್ಜಾತಿ ವಿವಾಹ, ಜಾತಿ ನಿಂದನೆ ; ಆರೋಪಿಗೆ 4 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಂತರ ದಿನಾಂಕ:03-01-2023 ರಂದು ಈಕೆಯು ಬೈರನಕೊಪ್ಪದ ಮನೆಗೆ ಬಂದು ನೀನು ಕೆಳಜಾತಿಗೆ ಸೇರಿದ್ದು, ನಾನು ಮೇಲ್ಜಾತಿಗೆ ಸೇರಿದ್ದೇನೆ, ನಿನ್ನಂತಹವರನ್ನ ನನ್ನ ಕುಲಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜಾತಿ ನಿಂದನೆ ಮಾಡಿ, ನನಗೆ ಜೀವ ಬೆದರಿಕೆ ಹಾಕಿ,ಮಾನಸಿಕವಾಗಿ ನೋವುಂಟು ಮಾಡಿದ್ದ ಎಂದು ಆರೋಪಿಸಿ, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮಂಜುಳ ಎಂಬುವರು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಸುರೇಶ್.ಎಂ. ಡಿ.ವೈ.ಎಸ್.ಪಿ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. […]

Continue Reading

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶರಣರು ನಿರ್ದೋಷಿ ; ಚಿತ್ರದುರ್ಗದ ನ್ಯಾಯಾಲಯ ತೀರ್ಪು

ಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]

Continue Reading