ತಮಿಳುನಾಡು ಸಿಎಂಗೆ ಬಿಗ್ ಶಾಕ್ ಕೊಟ್ಟು ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿಎಸ್​ ಬಾಬು

ರಾಜ್ಯದ ದೊಡ್ಡ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳಿಗೆ ಹೊಸ ಪಕ್ಷವಾದ ನಟ ಜೋಶೆಫ್ ವಿಜಯ್​ ಅವರ ಟಿವಿಕೆ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಇತಿಹಾಸ ಸೃಷ್ಟಿಸುವತ್ತಾ ಹೆಜ್ಜೆಯನ್ನಿಟ್ಟಿದೆ. ಈಗಾಗಲೆ ಟಿವಿಕೆ ಬರೋಬ್ಬರಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಲಗ್ಗೆ ಇಟ್ಟಿದೆ. ವಿಜಯ್​ ಅಬ್ಬರಕ್ಕೆ ಡಿಎಂಕೆ ಅಲ್ಲೋಲ ಕಲ್ಲೋಲವಾಗಿದ್ದು, ಸ್ವತಃ ತಮಿಳುನಾಡು ಹಾಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆಗೆ ದೊಡ್ಡ ಆಘಾತವೆಂದರೆ ಸುಮಾರು 15 […]

Continue Reading

ಶಿವಮೊಗ್ಗ | ಅಭಿವೃದ್ಧಿ ಮಂತ್ರಕ್ಕೆ ಜನರ ಭರ್ಜರಿ ಬೆಂಬಲ ; ಪ್ರಜಾಪ್ರಭುತ್ವದ ವಿಜಯ : ಸಂಸದ ಬಿ. ವೈ. ಆರ್

ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು. ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Continue Reading

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading