Tag: ಪತ್ರಕರ್ತರು
ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆ ; ಲೋಕಾಯುಕ್ತದಿಂದ ಪತ್ರಕರ್ತರಿಗೂ ನೋಟೀಸ್..?
ಶಿವಮೊಗ್ಗ ತಾಲ್ಲೂಕಿನ ಹೊಳಲೂರು, ಹಾಡೋನಹಳ್ಳಿ, ಭದ್ರಾವತಿ ತಾಲ್ಲೂಕಿನ ಮಂಗೋಟೆ, ಸನ್ಯಾಸಿಕೋಡಮಗ್ಗಿ, ನಿಂಬೆಗೊಂದಿ, ನಾಗಸಮುದ್ರ, ಡಣಾಯಕಪುರ, ಕೂಡ್ಲಿಯ ಭದ್ರಾ ಹಾಗೂ ತುಂಗಾ ನದಿ ದಂಡೆ, ಭದ್ರಾಪುರ, ತೀರ್ಥಹಳ್ಳಿ ತಾಲ್ಲೂಕಿನ ದಬ್ಬಣಗದ್ದೆ, ಮಹಿಷಿ, ತೂದೂರು, ಹೊಸಹಳ್ಳಿ, ಆಚೆಪೇಟೆ, ಕೆದಲಗುಡ್ಡೆ, ಸುತ್ತಾ, ಕಲ್ಲುಹಳ್ಳ, ಹರಿದ್ರಾವತಿ, ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ, ಗೀಜಗ, ಬಿಲ್ಲುಸಾಗರ, ಎಡಚಿಟ್ಟಿ, ಮಂಣಸೆಟ್ಟೆ, ಮುಡುಗೊಪ್ಪದ ತುಂಗಾ-ಭದ್ರಾ ಹಾಗೂ ಶರಾವತಿ ನದಿಗಳಲ್ಲಿನ ಅಕ್ರಮ ಕ್ವಾರಿಗಳ ಮೇಲೆ 15 ತಂಡಗಳಾಗಿ ದಾಳಿ ನಡೆಸಲಾಗಿದೆ. ಕ್ವಾರಿಗಳ ಎಲ್ಲ ಮಾಹಿತಿ ಮೊದಲೇ ಹೊಂದಿದ್ದ ಎಸ್ಪಿ ಎಂ.ಎಸ್.ಕೌಲಾಪುರೆ […]
Continue Readingಶಿವಮೊಗ್ಗ | ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪತ್ರಕರ್ತರ ಮಕ್ಕಳ ಸಾಧನೆಗೆ ಅಭಿನಂದನೆ
ಸಾತ್ವಿಕ ಪತ್ರಿಕೆ ಸಂಪಾದಕ ಸತೀಶ್ ರವರ ಪುತ್ರ ಎಂ. ಎಸ್. ಸಾತ್ವಿಕ್ ಶೇ. ೮೦.೬೦ ಅಂಕ ಗಳಿಸಿದ್ದಾರೆ. ಧ್ರುವ ಎಸ್. ಹೆಗಡೆ* ಶೇ.೯೫.೫೦ ಸಾಧನೆ ಮಾಡಿದ್ದಾರೆ. ಈತ ಶಿವಮೊಗ್ಗ ವಿಕಾಸ ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದು, ವಿಜಯವಾಣಿ ಶಿವಮೊಗ್ಗ ಬ್ಯೂರೋ ಮುಖ್ಯ ಉಪಸಂಪಾದಕ ಸಂದೇಶ ಹೆಗಡೆ ಹಾಗೂ ಆಶಾ ಹೆಗಡೆ ದಂಪತಿ ಪುತ್ರ.ಪತ್ರಕರ್ತ ಆದಿತ್ಯಪ್ರಸಾದ್ ಹಾಗೂ ಡಾ. ಮೈತ್ರೇಯಿರವರ ಪುತ್ರ ಸಿದ್ಧಾರ್ಥ ಎ. ಕಶ್ಯಪ ೬೨೫ಕ್ಕೆ ೬೦೦ ಅಂಕಗಳನ್ನು ಗಳಿಸಿ ಹೆಮ್ಮೆ ತಂದಿದ್ದಾರೆ. ಪತ್ರಕರ್ತೆ ಪದ್ಮಿನಿ ವಿಶ್ವನಾಥ್ ಮತ್ತು ವಿಶ್ವನಾಥ್ […]
Continue Readingಶಿವಮೊಗ್ಗ | ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು: ಹೊನ್ನಾಳಿ ಚಂದ್ರಶೇಖರ್..!!
ಮುಖ್ಯ ಅತಿಥಿಯಾಗಿ ಮಾತನಾಡಿದ ಮತ್ತೊಂದು ಖಾಸಗಿ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು. ಒಳ ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಇದು ಬೇಸರ ವ್ಯಕ್ತಪಡಿಸಿದ್ದರು. ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, […]
Continue Readingವಾಷಿಂಗ್ಟನ್ ಪೋಸ್ಟ್ 300 ಉದ್ಯೋಗಿಗಳನ್ನು ವಜಾಗೊಳಿಸಿದ್ದು ; ಶಶಿ ತರೂರ್ ಅವರ ಪುತ್ರ ಕೂಡ ಸೇರಿದ್ದಾರೆ
“ದಿ ವಾಷಿಂಗ್ಟನ್ ಪೋಸ್ಟ್ನ ಈ ‘ವ್ಯವಹಾರ ನಿರ್ಧಾರ’ದ ಬಗ್ಗೆ ವಿಚಿತ್ರವಾದ ವಿಷಯವೆಂದರೆ, ಇಶಾನ್ ತರೂರ್ ಅವರ ಅಂಕಣವು ಇಂಟರ್ನೆಟ್ನಲ್ಲಿ ಪ್ರವರ್ಧಮಾನಕ್ಕೆ ಬಂದಿತು, ಅಲ್ಲಿ ಅವರು ತಮ್ಮ ವರ್ಲ್ಡ್ವ್ಯೂ ಸುದ್ದಿಪತ್ರಕ್ಕಾಗಿ 500,000 (ಅರ್ಧ ಮಿಲಿಯನ್ ಪ್ಲಸ್!) ವೈಯಕ್ತಿಕ ಚಂದಾದಾರರನ್ನು ಹೊಂದಿದ್ದರು. ನಾನು ಪ್ರಪಂಚದಾದ್ಯಂತದ ವಿದೇಶಾಂಗ ಮಂತ್ರಿಗಳು, ರಾಜತಾಂತ್ರಿಕರು ಮತ್ತು ವಿದ್ವಾಂಸರನ್ನು ಭೇಟಿ ಮಾಡಿದ್ದೇನೆ, ಅವರು ಅವರನ್ನು ಪ್ರತಿದಿನ ಓದುತ್ತಾರೆ” ಎಂದು ತರೂರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. “ಆ ರೀತಿಯ ವ್ಯಾಪ್ತಿಯನ್ನು ಹಣಗಳಿಸಲು ಪ್ರಯತ್ನಿಸಿದ್ದಕ್ಕಾಗಿ ದಿ ಪೋಸ್ಟ್ ನ್ನು […]
Continue Reading