ಪ್ರಜಾಪ್ರಭುತ್ವದ ಜೀವಾಳವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುತ್ತಿದೆ ; ಸೋಷಿಯಲ್ ಮೀಡಿಯಾವನ್ನು ಇಂದು ನಿಯಂತ್ರಿಸುವ ಅವಶ್ಯಕತೆ ಇದೆ : ಸಿ.ಎಸ್.ಷಡಾಕ್ಷರಿ ಅಭಿಪ್ರಾಯ

ಆದರೆ ದುರುಪಯೋಗ ಹೆಚ್ಚಿದೆ ಡಿಜಿಟಲ್ ಕ್ರಾಂತಿಯ ನಡುವೆ ಪತ್ರಿಕೆಗಳು ಇಂದಿಗೂ ವಿಶ್ವಾಸ ಉಳಿಸಿಕೊಂಡಿವೆ. ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನಸಾಮಾನ್ಯರ ಧ್ವನಿಯಾಗಿ ನಾವು ಕೆಲಸ ಮಾಡಬೇಕು ಎಂದರು ಯುವ ಪತ್ರಕರ್ತರಲ್ಲಿ ಕಲಿಕಾ ಮಟ್ಟ ಕುಸಿದಿದೆ. ಪ್ರಜ್ಞಾವಂತ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದೆ. ಓದುವ, ಕಲಿಯುವ ಆಸಕ್ತಿ ಯುವ ಪತ್ರಕರ್ತರಲ್ಲಿ ಕುಂದಿದೆ. ಅವಕಾಶಕ್ಕೆ ತಕ್ಕಂತೆ ಪತ್ರಕರ್ತರು ಬದಲಾವಣೆ ಮಾಡಿಕೊಳ್ಳಬೇಕು ಎಂಬ ಸಲಹೆಯನ್ನು ನೀಡಿದರು. ಎ.ಐ ಎಲ್ಲಾ ಕ್ಷೇತ್ರವನ್ನು ಆವರಿಸಿಕೊಂಡಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಕಳೆದುಕೊಳ್ಳಲಿದ್ದಾರೆ. ಇದಕ್ಕೆ ಮಾಧ್ಯಮ […]

Continue Reading