ಪಶ್ಚಿಮ ಬಂಗಾಳ | ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಪ್ರಧಾನಿ ಸೇರಿ ಗಣ್ಯರು ಭಾಗಿ
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಕೇಂದ್ರ ಸಚಿವರಾದ ನರಾಮ್ ಮೋಹನ್ ನಾಯ್ಡು, ಧರ್ಮೇಂದ್ರ ಪ್ರಧಾನ್, ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳಾದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ರೇಖಾ ಗುಪ್ತಾ ಭಾಗಿಯಾಗಿದ್ದಾರೆ. ಶುಕ್ರವಾರದಂದು ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]
Continue Reading