ಟಿ-20 ಕ್ರಿಕೆಟ್ ಯುದ್ಧದಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋತ ಪಾಕಿಸ್ತಾನ

ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್‌ ಪಾಂಡ್ಯ. ಮೊದಲ ಓವರ್‌ನಲ್ಲೇ ಸಾಹಿಬ್‌ಜಾದಾ ಫರ್ಹಾನ್ ಶೂನ್ಯಕ್ಕೆ ಔಟ್‌ ಆದರೆ ಬಂದ ಸೈಮ್ ಅಯೂಬ್ 6, ನಾಯಕ ಸಲ್ಮಾನ್ ಆಘಾ ಅವರನ್ನು ಬುಮ್ರಾ ಔಟ್‌ ಮಾಡುತ್ತಾರೆ. ತಂಡದ ಮೊತ್ತ 34 ಆಗಿದ್ದಾಗ 4 ವಿಕೆಟ್‌ ಕಳೆದುಕೊಂಡಿದ್ದಾಗ ಪಾಕ್‌ ಸೋಲು ಖಚಿತವಾಗಿತ್ತು.ಪಾಕ್‌ ಪರ ಉಸ್ಮಾನ್‌ ಖಾನ್‌ 44 ರನ್‌ (34 ಎಸೆತ, 6 ಬೌಂಡರಿ, 1 ಸಿಕ್ಸ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಭಾರತದ ಪರ ಪಾಂಡ್ಯ, ಬುಮ್ರಾ ಅಕ್ಷರ್‌ ಪಟೇಲ್‌, […]

Continue Reading

ಇಸ್ಲಾಮಬಾದ ; ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; ಕನಿಷ್ಠ 69 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಕ್ತಾರರನ್ನು ಉಲ್ಲೇಖಿಸಿ, ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಮ್ಸ್ ಮತ್ತು ಪಾಲಿಕ್ಲಿನಿಕ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ಅದು ಹೇಳಿದೆ. ಉಜ್ಬೇಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರು ಗುರುವಾರ ಎರಡು ದಿನಗಳ ಭೇಟಿಗಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಈ ದಾಳಿ ನಡೆದಿದೆ. ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ದಾಳಿಯನ್ನು ಖಂಡಿಸಿದ್ದಾರೆ. “ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಳ್ಳುವುದು ಮಾನವೀಯತೆಯ […]

Continue Reading

ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ

ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]

Continue Reading