ಶತಮಾನದ ಶಾಲೆ ಬಲವರ್ಧನೆಗೆ 31 ಶಿಫಾರಸು ; ಪಾರಂಪರಿಕ ಶಾಲೆಗಳೆಂದು ಘೋಷಿಸಲು ಆಗ್ರಹ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕೆ.ಪಿ. ಸುರೇಶ್ ಉಪ್ಪಸ್ಥಿತರಿದ್ದರು. ‘ಶಾಲೆಗಳಿಗೆ ಐತಿಹಾಸಿಕ ಮಹತ್ವ’ಶತಮಾನ ಕಂಡ ಶಾಲೆಗಳಿಗೆ ಐತಿಹಾಸಿಕ ಮಹತ್ವವಿದೆ. ಅವು ಅವಕಾಶ ವಂಚಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣದ ಮೂಲಕ ಬಿಡುಗಡೆಯ ದಾರಿ ತೋರಿವೆ.ಸಾಮಾಜಿಕ ಬದಲಾವಣೆಯ ಹರಿಕಾರರು ನಡೆಸಿದ ಅಭಿಯಾನದ ಮೂರ್ತ ಸ್ವರೂಪವೇ ಈ ಶಾಲೆಗಳು, ನಾಲ್ಕು ತಲೆಮಾರುಗಳ ಬಳಿಕ ಆ ಶಾಲೆಗಳು ತನ್ನ ಅರ್ಥಪೂರ್ಣತೆಯನ್ನು ಕಳೆದುಕೊಂಡು, ಅಂಚಿಗೆ ಸರಿಯುವುದೆಂದರೆ ನಮ್ಮ ಪರಂಪರೆಯ ಆಶಯಕ್ಕೆ ಊನ ಬಂದಿದೆ ಎಂದರ್ಥ. ಜಾಗತೀಕರಣದ ವೇಗೋತ್ಕರ್ಷದಲ್ಲಿ ಅವು ಅಪ್ರಸ್ತುತವಾಗದಂತೆ […]
Continue Reading
