ಶಿವಮೊಗ್ಗ | ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್ ; ಹಿಂದೂ ಪರ ಸಂಘಟನೆಗಳ ಆಕ್ರೋಶ

ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್​ಪಿ ನಿಖಿಲ್ […]

Continue Reading

ದಾವಣಗೆರೆ | ಎಸ್​ಎಸ್​ಎಲ್​ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ

ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]

Continue Reading

ಶಿವಮೊಗ್ಗ | ಸಿಇಎನ್ ಡಿಎಸ್ಪಿ ಸಹಿತ ಹಲವು ಸಿಪಿಐ ಗಳ ವರ್ಗಾವಣೆ

ಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಿದ್ದೇಗೌಡ ಹೆಚ್.ಎಂ.ರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಸತ್ಯನಾರಾಯಣ ವೈ. ದೊಡ್ಡಪೇಟೆಗೆ ನೂತನ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಯನಗರ ಪೊಲೀಸ್ ಠಾಣೆಗೆ ರವಿ ಸಂಗನಗೌಡ ಪಾಟೀಲ್ ಅವರು ವರ್ಗಾವಣೆಯಾಗಿ ಬಂದಿದ್ದಾರೆ. ಈ ಮೊದಲು ಇವರು ದೊಡ್ಡ ಪೇಟೆ ವೃತ್ತದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದರು. ಮಹಿಳಾ ಪೊಲೀಸ್ ಠಾಣೆಗೆ ಸುರೇಶ್​ ಇನ್ಸ್‌ಪೆಕ್ಟರ್ ಆಗಿ ಆಗಮಿಸಿದ್ದಾರೆ. ಇವರು ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದಲ್ಲಿ (SIT) […]

Continue Reading

ಜಾಲತಾಣದಲ್ಲಿ ಮಾನಹಾನಿ, ಪ್ರಚೋದನೆ, ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೂರು ದಾಖಲು ; ಪೊಲೀಸರಿಗೆ ಮಾರ್ಗಸೂಚಿ

ವ್ಯಕ್ತಿಗಳ ವಿರುದ್ಧ ಮಾನಹಾನಿಯಾಗಿದೆ ಎಂದು‌ ದೂರುವ ವ್ಯಕ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ಗಂಭೀರ ಅಪಾದನೆಗಳು ಬಂದಾಗ ಮಾತ್ರ ಅನ್ಯರಿಂದ ದೂರು ಬಂದರೆ ಪರಿಗಣಿಸಬಹುದು.ದೂರಿನಲ್ಲಿ ಉಲ್ಲೇಖಿತ ಆಪಾದನೆಗಳು ಮೇಲ್ನೋಟಕ್ಕೆ ನಿಜವಾಗಿರಬೇಕು.‌ ಈ ಬಗ್ಗೆ ಪ್ರಾಥಮಿಕ ವಿಚಾರಣೆಯ ಬಳಿಕವಷ್ಟೇ ಪ್ರಕರಣ ದಾಖಲಿಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ರಾಜಕೀಯವಾಗಿ ಕಟುಟೀಕೆ, ಆಕ್ಷೇಪಾರ್ಹ ಹೇಳಿಕೆ ಆಧರಿಸಿ ಯಾಂತ್ರಿಕವಾಗಿ ಕೇಸ್ ಮಾಡಬಾರದು. ಸಂವಿಧಾನದ 19 (1) […]

Continue Reading

ಬೆಂಗಳೂರು | ಮನೆಯಲ್ಲಿ ಬೈದ್ರು ಅಂತ KSRTC ಉಚಿತ ಬಸ್ ಹತ್ತಿಕೊಂಡು ಭದ್ರಾವತಿಗೆ ಬಂದ ಮಕ್ಕಳ ರಕ್ಷಿಸಿದ ಪೊಲೀಸರು

ಶಕ್ತಿ ಯೋಜನೆಯ ಅಡಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ತನಗೆ ಉಚಿತ ಟಿಕೆಟ್ ಮಾಡಿಸಿಕೊಂಡ ಬಾಲಕಿ, ತಮ್ಮನಿಗೆ ಉಚಿತ ಪ್ರಯಾಣದ ಟಿಕೆಟ್ ಮಾಡಿಸಿದ್ದಳು. ತಮ್ಮನ ಜೊತೆಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರೆಗೂ ಪ್ರಯಾಣ ಬೆಳೆಸಿದ್ದಳು. ಈ ಮಧ್ಯೆ ಪೋಷಕರು ಮಕ್ಕಳು ಕಾಣದೇ ಪೊಲೀಸರ ಮೊರೆ ಹೋಗಿದ್ದರು. ಇನ್ನೂ ಪೊಲೀಸರು ಸಹ ತಡಮಾಡದೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಕ್ಕಳು ಬ್ಯಾಗ್ ಹಿಡಿದುಕೊಂಡು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೋಗಿರುವುದು ಕಾಣಿಸಿದೆ. ಬಸ್​ನಿಲ್ದಾಣದ ದೃಶ್ಯಗಳನ್ನ ಪರಿಶೀಲಿಸಿದ ಅವರಿಗೆ ಇಬ್ಬರು ಮಕ್ಕಳು ಶಿವಮೊಗ್ಗದ ಬಸ್ ಹತ್ತಿರುವುದು […]

Continue Reading

ಶಿವಮೊಗ್ಗ | ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವ ದುರುಳರಿಗೆ ಸಿಂಹ ಸ್ವಪ್ನವಾದ ಅಕ್ಕ ಪಡೆ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಯಾರೇ ಆಗಲಿ ತೊಂದರೆ ಕೊಡುವುದು, ಹಿಂಬಾಲಿಸುವುದು ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬಹುದು.

Continue Reading

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ವಾಸಿ! ; ಪೊಲೀಸ್ ಪೇದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಈ ಬೆಳವಣಿಗೆ ತನ್ನ ಮಾತೃ ಇಲಾಖೆಯ ಬಗ್ಗೆ ಅಸಮಾಧಾನ ಮೂಲಕ ವ್ಯಕ್ತ ಪಡಿಸಿರುವ ರೀತಿ ಇಲಾಖೆಯ ಶಿಸ್ತು ಗೌರವ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾನೆ.

Continue Reading

ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading

ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಆಗಿದೆ. ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿದ್ದು, ವಾಹನ ತಪಾಸಣಾ,ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ […]

Continue Reading