ಕುಮಟಾ | ಹೊಸ ಮೊಬೈಲ್ ಖರೀದಿಸಿ ಡಿಜಿಟಲ್ ಪಾವತಿಯ ಹೆಸರಿನಲ್ಲಿ ವಂಚನೆ

ಈ ಸಂಬಂಧ ಕೂಜಳ್ಳಿ ನಿವಾಸಿ ಧನಂಜಯ ಮಂಜುನಾಥ ನಾಯ್ಕ (27) ಅವರು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 319(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಠಾಣಾ ಅಪರಾಧ ಕ್ರಮಾಂಕ 188/2026 ಎಂದು ದಾಖಲಿಸಲಾಗಿದೆ. ವಂಚಕನ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ CCTV ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Continue Reading

ಶಿವಮೊಗ್ಗ | ಹೊಳೆ ಹೊನ್ನೂರು ವ್ಯಾಪ್ತಿಯಲ್ಲಿ ರೀಲ್ಸ್‌ಗಾಗಿ ಅಸಹಾಯಕ ಬಡ ವೃದ್ದೆಗೆ ಕಿರುಕುಳ : ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಈ ಪ್ರಕರಣದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Continue Reading

ಚಿಕ್ಕಮಗಳೂರು | ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ರಾತ್ರೋರಾತ್ರಿ ನೂರಾರು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು

ಈ ಕುರಿತು ಖಾತೆಗಾಗಿ ಕಳೆದ ತಿಂಗಳು ಶಿಕಾರಿಪುರ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ಪೆಂಡಿಂಗ್ ಇದೆ. ನಮಗೆ ನ್ಯಾಯ ಒದಗಿಸಿಕೊಡಿ” ಎಂದು ಜಗದೀಶ್ ಮನವಿ ಮಾಡಿದರು.

Continue Reading

ಸಾಗರ | KSRTC ಬಸ್‌ ಕಂಡಕ್ಟರ್‌ ವಿರುದ್ಧ ಪೊಲೀಸ್‌ಗೆ ಕಂಪ್ಲೇಂಟ್‌ ನೀಡಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಅವರನ್ನು ತಾತ್ಸಾರ ಮನೋಭಾವದಿಂದ ನೋಡದಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿಷೇಕ್ ಶೆಟ್ಟಿ, ಮೋಹನ್ ಹೆಚ್.ಜಿ, ಪುನೀತ್.ಜಿ, ದಯಾನಂದ್, ಪ್ರೀತಮ್, ಶ್ರೇಯಸ್, ಚೇತನ್, ರಾಕೇಶ್.ಆರ್, ಆಕಾಶ್.ಎಸ್.ಕೆ, ಜೀವನ್, ಪ್ರಜ್ವಲ್, ದರ್ಶನ್, ಮಣಿ ಎಸ್.ಎಂ, ಸಂಜಯ್ ಹಾಗೂ ಡಿ.ಕೆ.ಭರತ್ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯನ್ನು ಶಿವಮೊಗ್ಗದ ರಾಗಿಗುಡ್ಡದ 4ನೇ ಕ್ರಾಸ್ ನಿವಾಸಿ, ಕುಮಾರ ಎಸ್.ಕೆ (31 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತನಿಂದ ಪೊಲೀಸರು, ಕಳವು ಮಾಡಲಾಗಿದ್ದ ಅಂದಾಜು 93,000 ರೂ. ಮೌಲ್ಯದ ಒಟ್ಟು 750 ಮೀಟರ್ ಉದ್ದದ ಕಾಪರ್ ಮೋಟಾರ್ ಕೇಬಲ್ ವೈರ್‌ಗಳನ್ನು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆತ ಬಳಸುತ್ತಿದ್ದ ಅಂದಾಜು 30,000 ರೂ. ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Continue Reading

ಶಿವಮೊಗ್ಗ | ಇನ್ಸ್ಟಾಗ್ರಾಮ್​​ ಜಾಹೀರಾತು ನಂಬಿ 2 ಕೋಟಿ ಕಳೆದುಕೊಂಡ ಯುವ ರೈತ

ನಂತರ ಟೆಲಿಗ್ರಾಂ ಮೂಲಕವೇ ವಿವಿಧ ಬ್ಯಾಂಕ್ ಖಾತೆಗಳ ಕ್ಯೂಆರ್ ಕೋಡ್ ಮತ್ತು ಯುಪಿಐ ಲಿಂಕ್‌ಗಳನ್ನು ಕಳುಹಿಸಿ, ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.ಇದನ್ನು ನಂಬಿದ ದೂರುದಾರ 2023ರ ಜನವರಿ ತಿಂಗಳಿನಿಂದ ಹಿಡಿದು 2026ರ ಏಪ್ರಿಲ್ ತಿಂಗಳಿನವರೆಗೆ ಅಂದರೆ ಸತತ ಮೂರು ವರ್ಷಗಳ ಕಾಲ ಹಂತ ಹಂತವಾಗಿ ಒಟ್ಟು 2,05,00,000 ರೂಪಾಯಿಗಳನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಮಧ್ಯದಲ್ಲಿ ದೂರುದಾರ ತಮಗೆ ತುರ್ತು ಹಣದ ಅವಶ್ಯಕತೆ ಇದ್ದು, ಲಾಭಾಂಶವನ್ನು ವಿತ್‌ಡ್ರಾ ಮಾಡಿಕೊಡುವಂತೆ ಕೇಳಿದಾಗ, ಈಗಲೇ ವಿತ್‌ಡ್ರಾ ಮಾಡಿದರೆ ನಿಮಗೆ ಭಾರಿ ನಷ್ಟವಾಗುತ್ತದೆ, […]

Continue Reading

ಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು

ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.

Continue Reading