ಬೆಂಗಳೂರು | ಪ್ರಸಿದ್ಧ ಸ್ವಾಮೀಜಿಗೆ 1 ಕೋಟಿ ನೀಡುವಂತೆ BlackMail ; ಚಿಕ್ಕಮಗಳೂರಿನ ಲೇಡಿ ಸಿಸಿಬಿಗೆ ಬಲೆಗೆ

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಈಕೆ ಕಳೆದ 4 ರಿಂದ 5 ತಿಂಗಳ ಹಿಂದೆ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದಾಳೆ. ಆನಂತರ ಬ್ಲಾಕ್​ಮೇಲ್ ಮಾಡಲು ಆರಂಭಿಸಿದ್ದಾಳೆ. ಭಯಬಿದ್ದ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಆರೋಪಿಗೆ 4.5 ಲಕ್ಷ ರೂಪಾಯಿ ಹಣ ನೀಡಿದ್ದರು. ಹೀಗಿದ್ದರೂ ಇನ್ನೂ ಒಂದು ಕೋಟಿ ಕೊಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದರಿಂದ ಬೇಸತ್ತ ಸ್ವಾಮೀಜಿ ಪೊಲೀಸರ ಮೊರೆಹೋಗಿದ್ದರ. ಈ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading

ಶಿವಮೊಗ್ಗ | ಬಸ್ ಟೈಮಿಂಗ್ ವಿವಾದ ; ಖಾಸಗಿ ಬಸ್ ಮಾಲಿಕನಿಗೆ ದೊಣ್ಣೆಯಿಂದ ಹಲ್ಲೆ

ಗಾಯಾಳು ವಿಜಯ್‌ ಕುಮಾರ್‌ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ

ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ‌ ಆರ್ […]

Continue Reading

ಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR

ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.

Continue Reading

ಶಿವಮೊಗ್ಗ | ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಹಿಟ್ ಅಂಡ್ ರನ್ ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಬೆಂಗಳೂರು | ಯುವತಿ ಕೊಲ್ಲಲು ಗನ್ ಹಿಡಿದು ಓಡಾಡುತ್ತಿದ್ದ ಪ್ರೇಮಿ ಸೆರೆ

ಬಂಧಿತ ಯುವಕ ಬಿಹಾರ ಮೂಲದವನು ಎಂದು ತಿಳಿದುಬಂದಿದೆ. ಗನ್ ಹಿಡಿದು ಯುವಕ ಓಡಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

Continue Reading

ಸಾಗರ | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.

Continue Reading