ತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ
ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]
Continue Reading




