ಶಿವಮೊಗ್ಗ | ಖ್ಯಾತ ಸ್ತ್ರೀ ರೋಗ ತಜ್ಞೆ ಹಾಗೂ ಅವರ ಪುತ್ರ ಆತ್ಮಹತ್ಯೆಗೆ ಶರಣು

ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್‌ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್‌ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್‌ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Continue Reading

ಮಂಗಳೂರು | ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್​​ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ […]

Continue Reading

ಶಿವಮೊಗ್ಗ | ಹಂದಿ ಹಿಡಿಯಲು ಬಂದವರಿಂದ ನಾಯಿಯ ಕ್ರೂರ ಕೊಲೆ

ಆದ್ದರಿಂದ ಈ ಕೃತ್ಯವೆಸಗಿದವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಸೂರಜ್ ತುಂಗನಗರ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆಗೆ ಗುನ್ನೆ ಸಂಖ್ಯೆ: 0723/2025 ಕಲಂ 11 (1) The Prevention of cruelty to Animal (PCA) Act 1960 & ಕಲಂ 325 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳಲಾಗಿದೆ.

Continue Reading

ಶಿವಮೊಗ್ಗ | ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ

ನಾಡ ಬಾಂಬ್ ಸ್ಫೋಟಗೋಳ್ಳುವ ಮೊದಲು ಕೇವಲ 7 ನಿಮಿಷದ ಹಿಂದೆ 45 ವಿದ್ಯಾರ್ಥಿಗಳು ಬಸ್ಸಿನಿಂದ ಹಿಂದಿನ ಸ್ಟಾಪ್‌ನಲ್ಲಿ ಇಳಿದಿದ್ದರು. ಬಸ್ಸಿನ ಟೈರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಭಾರಿ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸುತ್ತಿದ್ದವು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ […]

Continue Reading

ಶಿವಮೊಗ್ಗ | ಬಸಮ್ಮ ಕೊಲೆ ಕೇಸ್ ರಿವೀಲ್ ; ಪಕ್ಕದಲ್ಲೇ ಇರುತ್ತಾರೆ ಹಂತಕರು ಎಚ್ಚರ..!

ಈ ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಇತರೆ ಸಾಕ್ಷಿಗಳನ್ನು ಆಧಾರವಾಗಿಟ್ಟುಕೊಂಡು, ನಿಜವಾದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿರುತ್ತದೆ. ಈ ವೇಳೆ ಸಿಕ್ಕಿಬಿದ್ದ ಹಂತಕರು, ಪ್ರಕರಣದ ಆರೋಪಿತರಾಗಿ ಎ1 ಎಂ.ಅಮಾನ್ ಸಿಂಗ್ 4 ಮುನ್ನಾ @ ಸುಜಾನ್ ,( 21 ವರ್ಷ), ಮತ್ತು ಎ2.ವಿಕಾಸ್ (21 ವರ್ಷ), ರವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುತ್ತಾರೆ. ಈ ಆರೋಪಿಗಳು ಮೃತೆ ಬಸಮ್ಮ ಅವರ ನೆರೆ ಹೊರೆಯವರು ಆಗಿದ್ದು. ಬಸಮ್ಮ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿ […]

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading

ತುಮಕೂರು | ಪುಡಿರೌಡಿಗಳಿಂದ ಲಾಂಗ್ ಹಿಡಿದು ಅಟ್ಟಹಾಸ

ಕೆಂಪನಹಳ್ಳಿ ಗ್ರಾಮದಲ್ಲಿರುವ ಬಾರ್ ವೊಂದಕ್ಕೆ ಪಾರ್ಟನರ್ ಶಿಪ್ ನಲ್ಲಿ ಬಾರ್ ಮಾಲೀಕನಾಗಿರುವ ಆರೋಪಿ ಮಂಜುನಾಥ್. ಆರೋಪಿ ಮಂಜುನಾಥ್ ಬಾರ್ ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್. ಕೇವಲ ಮೂರು ತಿಂಗಳ ಹಿಂದಷ್ಟೇ ಓಪನ್ ಆಗಿದ್ದ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಆಗಿತ್ತು. ಈ ಭಾಗದಲ್ಲಿ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಪ್ರಾರಂಭವಾದ ಕಾರಣ ಆರೋಪಿ ಮಂಜುನಾಥ್ ಅವರ ಬಾರ್ ಕಡೆಗೆ ಗಿರಾಕಿಗಳು ಬಾರದೆ ಬಣ ಕೊಡುವಂತಾಗಿತ್ತು. ಇದರಿಂದ ಬಾರ್ ಬ್ಯುಸಿನೆಸ್ […]

Continue Reading

ಶಿವಮೊಗ್ಗ | ಕಿರುಕುಳದಿಂದ ಬೇಸತ್ತು, ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದೇ ವರ್ಷದ ಏಪ್ರಿಲ್ ನಲ್ಲಿ ಶಿಕಾರಿಪುರ ತಾಲೂಕು ದಿಂಡದಹಳ್ಳಿ ಗ್ರಾಮದ ಗುರುರಾಜ್ ಎಂಬಾತನ ಜೊತೆ ಬಿಎಸ್ಸಿ ಪದವಿಧರೆಯಾಗಿದ್ದ ಲತಾ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಡಿ ಬಿ ಹಳ್ಳಿಯ ದಿ. ಪರಮೇಶ್ವರಪ್ಪ ಮತ್ತು ರುದ್ರಮ್ಮ ದಂಪತಿಗಳ ಪುತ್ರಿಯಾಗಿದ್ದ ಲತಾ, ಮದುವೆಯಾದ ಏಳು ತಿಂಗಳಲ್ಲಿ ಗಂಡನ ಮನೆಯವರಿಂದ ನಾನಾ ರೀತಿಯ ಹಿಂಸೆ ಎಂದು ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ ಆರ್ ಪಿ ಯಲ್ಲಿ […]

Continue Reading