ಶಿವಮೊಗ್ಗ | ನರಸಿಂಹ ಹತ್ಯೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ನರಸಿಂಹ ಯಾನೆ ದಾಸ ಹತ್ಯೆ ಪ್ರಕರಣದ ಸಂಪೂರ್ಣ ಸಂಚು ರೂಪಿಸಿದ್ದ ವ್ಯಕ್ತಿ ಮಧುವಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎಂದು ತಿಳಿಸಿದ್ದಾರೆ. ಮಹಜರ್ ವೇಳೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಕಾನೂನುಬದ್ಧ ಕ್ರಮವಾಗಿ ಗುಂಡು ಹಾರಿಸಲಾಗಿದೆ ಎಂದರು. ಪ್ರಕರಣದಲ್ಲಿ ಅಂಬು ಯಾನೆ ಅನಿಲ್, ಮಧು ಯಾನೆ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಹೊಳೆಬೆನವಳ್ಳಿಯ ಸುಬ್ಬಯ್ಯ ಆಸ್ಪತ್ರೆ […]

Continue Reading

ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದಾವಣಗೆರೆ | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ; 10 ಜನರು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಇಸ್ತ್ರಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್, ಮಧು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖ‌ರ್ ಬಸವಾಪಟ್ಟಣ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿತರು ಹಾಗೂ ಸಂತ್ರಸ್ತೆಯನ್ನು ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. […]

Continue Reading

ಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!

ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading