ಸಾಗರ | ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ

ಇಂದು ಮನೆಗೆ ಮರಳಿದ ಕುಟುಂಬಸ್ಥರಿಗೆ ಬಾಗಿಲು ಮುರಿದಿರುವುದು ಮತ್ತು ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ. ಕೂಡಲೇ ನಂದನ ಕುಮಾರ್ ಅವರು ಸಾಗರ ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್!

ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್‌ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.ಜೊತೆಗೆ, ‘’ಈ ಕಂಟೆಂಟ್ ಕ್ರಿಯೇಟ್ ಮಾಡಿರೋದು ಚಿತ್ರೀಕರಣದ ಸಲುವಾಗಿ ಮಾತ್ರ. ಎಲ್ಲಾ ಅವಶ್ಯಕ ಸುರಕ್ಷತಾ ಕ್ರಮಗಳನ್ನ ಕೈಗೊಂಡು, ಪರಿಣತಿ ಹೊಂದಿರುವ ತಜ್ಞರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಈ ಚಿತ್ರೀಕರಣ ಮಾಡಿದ್ದೇವೆ. ಇದನ್ನ ಅನುಕರಿಸಬೇಡಿ. ಇದನ್ನ ಮರುಸೃಷ್ಟಿಸಬೇಡಿ. ಬೆಂಕಿ ಅಪಾಯಕಾರಿ. ಚಿತ್ರೀಕರಣದ ವೇಳೆ […]

Continue Reading

ಅಂಗಡಿ ರಜಾ ಎಂದು ಬೋರ್ಡ್ ಹಾಕುವ ಮುನ್ನ ಇರಲಿ ಎಚ್ಚರ..!

ಇದನ್ನೇ ಗಮನಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೈಚಳಕ ತೋರಿದ್ದಾರೆ. ಲಕ್ಷಾಂತರ ಮೌಲ್ಯದ ದೋಚಿದ ಖದೀಮರು ಏಪ್ರಿಲ್ 26ರಂದು ಕುಟುಂಬವು ಪ್ರವಾಸ ಮುಗಿಸಿ ಹಿಂತಿರುಗಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಮನೆಯ ಒಳಗಿದ್ದ ಅಲ್ಮೇರಾವನ್ನು ಒಡೆದ ಕಳ್ಳರು, ಸುಮಾರು 22 ಗ್ರಾಂ ತೂಕದ ಚಿನ್ನದ ಸರ ಹಾಗೂ 90,000 ರೂಪಾಯಿ ನಗದನ್ನು ಅಪಹರಿಸಿದ್ದಾರೆ. ಒಟ್ಟು ನಷ್ಟದ ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಗಲ್ ಪಿಎಸ್‌ಐ ನಾಗರಾಜು, ಶ್ವಾನದಳ ಹಾಗೂ ಬೆರಳಚ್ಚು […]

Continue Reading

ಶಿವಮೊಗ್ಗ | ಪ್ರವಾಸಕ್ಕೆ ಹೋದ ಭದ್ರಾ ಹಿನ್ನೀರಲ್ಲಿ ಶವವಾದ

ಮೃತರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬದವರಿಗೆ ಮೃತದೇಹ ವನ್ನು ಹಸ್ತಾಂತರಿಸಲಾಯಿತು. ಸಹೋದರಿ ಮಮತಾ ನೀಡಿದ ದೂರು ಆಧರಿಸಿ ನರಸಿಂಹರಾಜಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಸೈಬರ್ ವಂಚನೆ ಜಾಲ ; ಬರೋಬ್ಬರಿ 53.10 ಲಕ್ಷ ಕಳೆದುಕೊಂಡ ವ್ಯಕ್ತಿ

ಹಣ ಹೂಡಿಕೆ ಮಾಡಿದ ನಂತರ ಸಂತ್ರಸ್ತರು ತಮ್ಮ ಲಾಭಾಂಶ ಮತ್ತು ಅಸಲನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಎರಡು-ಮೂರು ದಿನಗಳಲ್ಲಿ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಆದರೆ, ಕೆಲವು ದಿನಗಳ ನಂತರ ‘ಪ್ರೊಸ್ಟಾಕ್’ ಆ್ಯಪ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದೆ. ಅನುಮಾನಗೊಂಡ ದೂರುದಾರರು ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಈ ಸಂಬಂಧ ದೂರುದಾರರು ಶಿವಮೊಗ್ಗದ ಸೈಬರ್​ ಕ್ರೈಂ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

Continue Reading

ಸಾಗರ | ಬೈಕ್ ಡಿಕ್ಕಿ ; ಪಾದಚಾರಿ ಸಾವು

ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೇಖರಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಸವಾರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು | ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಮನೆ ಬಾಗಿಲು ಬೀಗ ಹಾಕಿದ್ದ ಕಾರಣ ಅದನ್ನು ಹೊಡೆದು ಒಳಗೆ ಹೋಗಿ ನೋಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವು ಬೆತ್ತಲೆಯಾಗಿ, ರಕ್ತದ ಮಡುವಿನಲ್ಲಿ ಮತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಕನಿಷ್ಠ ಮೂರು ದಿನಗಳ ಹಿಂದೆ ಆಕೆ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿ, ಆಕೆಯ ಮನೆಯನ್ನು ಶೋಧ ಮಾಡಿದ್ದು, ಈ ವೇಳೆ ರೂಂ ತುಂಬಾ ಪೇಪರ್ ತುಂಡುಗಳನ್ನು ಹರಿದು ಹಾಕಿರೋದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಆಕೆಯ ಕೈ […]

Continue Reading

ಸಾಗರ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು

ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.

Continue Reading

ಶಿವಮೊಗ್ಗ | ಫೇಸ್‌ಬುಕ್‌ ಜಾಹೀರಾತನ್ನು ನಂಬಿದ ಲಕ್ಷಾಂತರ ರೂಪಾಯಿ ಕಳೆದುಕೊಂಡ

ದೂರುದಾರರು ಕಳೆದ ಏಪ್ರಿಲ್ 14 ರಂದು ಫೇಸ್‌ಬುಕ್ ನೋಡ್ತಿದ್ದಾಗ ಪಿಎಂಇಜಿಪಿ ಸಾಲದ ಕುರಿತಾದ ವಿಡಿಯೋವೊಂದನ್ನು ಗಮನಿಸಿದ್ದರು. ಆ ವಿಡಿಯೋದಲ್ಲಿದ್ದ ಪೋನ್​ ನಂಬರ್​ ಒಂದಕ್ಕೆ ಕರೆ ಮಾಡಿ ಮಾಡಿ 50 ಲಕ್ಷ ರೂಪಾಯಿ ಸಾಲದ ಬೇಡಿಕೆ ಇಟ್ಟಿದ್ದರು. ಈ ವೇಳೆ ವಂಚಕರು ದೂರುದಾರರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ದಾಖಲೆಗಳನ್ನು ವಾಟ್ಸಾಪ್ ಮೂಲಕ ಪಡೆದುಕೊಂಡಿದ್ದರು. ದಾಖಲೆಗಳನ್ನು ಪಡೆದ ಮರುದಿನವೇ ದೂರುದಾರರಿಗೆ ಕರೆ ಮಾಡಿದ ವಂಚಕರು, ಸಾಲದ ಅರ್ಜಿ ಭರ್ತಿ ಮಾಡಿಸಿ ಸಹಿ ಹಾಕಿಸಿಕೊಂಡಿದ್ದರು. ತದನಂತರ […]

Continue Reading

ಶಿವಮೊಗ್ಗ | ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ

ಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್‌ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್‌ಲೈನ್ ಪಾವತಿ ಆಪ್‌ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]

Continue Reading